ಪೂಜಾರಪ್ಪನ ಅತ್ಯಾಚಾರ ಯತ್ನ, ದುಡ್ಡು ಕೊಡಲಿಲ್ಲ ಅಂತ ದೂರು ಕೊಟ್ಟರಾ?
ಮನೆಯ ದೇವರ ಕೋಣೆಯಲ್ಲಿ ದೋಷ ಪರಿಹಾರ ಮಾಡುವುದಾಗಿ ಹೇಳಿ ಪೂಜಾರಿ ಅತ್ಯಾಚಾರಕ್ಕೆ ಯತ್ನಿಸಿದ ಎಂದು ಮಹಿಳೆಯೊಬ್ಬರು ತುರುವೇಕೆರೆ ತಾಲೂಕಿನ ದಂಡಿನಶಿವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರತಿಯಾಗಿ ಆರೋಪಿ ಕೂಡ ದೂರು ನೀಡಿದ್ದಾನೆ
ತುರುವೇಕೆರೆ, ಏಪ್ರಿಲ್ 12: ಪೂಜಾರಿಯೇ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ದಂಡಿನಶಿವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಾಗಮಂಗಲ ತಾಲೂಕು ಮುಳಕಟ್ಟೆ ಗ್ರಾಮದ ದಲಿತ ಕಾಲೋನಿಯ ಮಹೇಶ್ ಎಂಬಾತನ ವಿರುದ್ಧ ದೂರು ದಾಖಲಿಸಲಾಗಿದೆ.
ಮನೆಗೆ ಮುಳಕಟ್ಟಮ್ಮ ದೇವಿಯ ಮೂರ್ತಿಯನ್ನು ಕರೆಸಲಾಗಿತ್ತು. ಆಗ ದೇವರ ಕೋಣೆಯಲ್ಲಿ ಒಬ್ಬಳೇ ಇದ್ದೆ. ಪೂಜೆ ಮಾಡಿ, ದೋಷ ಪರಿಹರಿಸುತ್ತೀನಿ ಎಂದ ಪೂಜಾರಿ, ಅರಿಶಿನ-ಕುಂಕುಮ ಹಚ್ಚಿ, ಬಟ್ಟೆ ತೆಗೆಯುವಂತೆ ಹೇಳಿ, ಅತ್ಯಾಚಾರಕ್ಕೆ ಪ್ರಯತ್ನ ಪಟ್ಟ ಎಂದು ಮಹಿಳೆಯು ದೂರಿನಲ್ಲಿ ತಿಳಿಸಿದ್ದಾರೆ.['ನಾನು ಹೇಗೆ ಸಿಎಂ ಆಗಲಿಲ್ಲವೋ ಅದೇ ಥರ ರಾಜಣ್ಣ ಸಚಿವರಾಗಲಿಲ್ಲ']

ನಾನು ದಲಿತ ಅಂತ ಬೇಕೆಂತಲೇ ದೂರು ಕೊಟ್ಟಿದ್ದಾರೆ. ನನ್ನ ಮೇಲೆ ದೌರ್ಜನ್ಯ ಎಸಗಿದ್ದರು. ಅದಕ್ಕಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೂಡ ಪಡೆದಿದ್ದೀನಿ. ಜತೆಗೆ ಜಾತಿ ನಿಂದನೆ ಮಾಡಿದ್ದಾರೆ ಎಂದು ಮಹೇಶ್ ಕೂಡ ಮಹಿಳೆ ಹಾಗೂ ಆಕೆಯ ಪತಿ ವಿರುದ್ಧ ದೂರು ನೀಡಿದ್ದಾನೆ ಮಹಿಳೆ ಹಾಗೂ ಆಕೆ ಪತಿಯನ್ನು ಬಂಧಿಸಲಾಗಿದೆ.[ಈ ಬಾರಿ ತುಮಕೂರಲ್ಲಿ ಐಪಿಎಲ್ ನೋಡುವ ಮಜಾನೇ ಬೇರೆ!]
ಇನ್ನೂ ಆಸಕ್ತಿಕರ ಮಾಹಿತಿ ಏನೆಂದರೆ, ಈ ಘಟನೆ ನಡೆದಿದ್ದು ಏಪ್ರಿಲ್ 7ರಂದು. ಗ್ರಾಮಸ್ಥರು ಸೇರಿ ಐದು ಲಕ್ಷ ರುಪಾಯಿ ಪರಿಹಾರ ಕೊಟ್ಟುಬಿಡು ಎಂದು ಮಹೇಶ್ ಗೆ ಹೇಳಿದ್ದರಂತೆ. ಆದರೆ ಪರಿಹಾರ ನೀಡಿಲ್ಲ ಎಂಬ ಕಾರಣಕ್ಕೆ ಮಹಿಳೆ ತಡವಾಗಿ ದೂರು ಕೊಟ್ಟರಂತೆ ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications