ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸೋಮವಾರ ಬೆಳಗ್ಗೆ 11.44ಕ್ಕೆ ಶಿವ ಸಾಯುಜ್ಯ ಹೊಂದಿದರೆ ಸಿದ್ದಗಂಗಾ ಶ್ರೀ?

By ಅನಿಲ್ ಆಚಾರ್
|
Google Oneindia Kannada News

Recommended Video

Siddaganga Swamiji : ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಹಿನ್ನೆಲೆ ಕರ್ನಾಟಕದಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಆರೋಗ್ಯ ಸ್ಥಿತಿ ತೀವ್ರವಾಗಿದೆ ಎಂಬ ಸುದ್ದಿ ಹರಿದಾಡುತ್ತಿರುವ ವೇಳೆಯಲ್ಲೇ ತುಮಕೂರು ಜಿಲ್ಲೆಯಲ್ಲಿ ಸೋಮವಾರ ಹಾಗೂ ಮಂಗಳವಾರ (ಜನವರಿ 21, 22) ರಜಾ ಘೋಷಿಸಲಾಗಿದೆ. ಈ ಮಧ್ಯೆ ಮಠದ ವಿದ್ಯಾ ಸಂಸ್ಥೆಯದು ಎನ್ನಲಾದ ಸುತ್ತೋಲೆಯಂದು ಹರಿದಾಡುತ್ತಿದ್ದು, ಅದೀಗ ಚರ್ಚೆಯ ವಿಷಯವಾಗಿದೆ.

Breaking News: ಕೋಟ್ಯಂತರ ಭಕ್ತರ ತೊರೆದು ಶಿವನೆಡೆಗೆ ನಡೆದ 'ನಡೆದಾಡುವ ದೇವರು'Breaking News: ಕೋಟ್ಯಂತರ ಭಕ್ತರ ತೊರೆದು ಶಿವನೆಡೆಗೆ ನಡೆದ 'ನಡೆದಾಡುವ ದೇವರು'

ಆ ಸುತ್ತೋಲೆಯ ಪ್ರಕಾರ ಜನವರಿ 21ರ ಸೋಮವಾರ ಬೆಳಗ್ಗೆ 11.44ಕ್ಕೆ ಶಿವ ಸಾಯುಜ್ಯ ಹೊಂದಿದ್ದಾರೆ. ಅವರ ಕ್ರಿಯಾ ಸಮಾಧಿ ಕಾರ್ಯಗಳು/ ಅಂತ್ಯ ಸಂಸ್ಕಾರವನ್ನು ಜನವರಿ 22ರಂದು ಸಂಜೆ 4.30ಕ್ಕೆ ನಡೆಸಲಾಗುವುದು ಎಂದು ತಿಳಿಸಲಾಗಿದೆ.

Shivakumara Swami passed away at what time?

ರಜಾ ನಂತರ ತಮ್ಮ ತಮ್ಮ ಶಾಲೆ-ಕಾಲೇಜುಗಳಲ್ಲಿ ಶ್ರೀಗಳ ಭಾವಚಿತ್ರವನ್ನು ಇಟ್ಟು, ಗೌರವ ಸಲ್ಲಿಸಬೇಕು ಎಂದು ಹೇಳಲಾಗಿದೆ. ಆದರೆ ಶಿವಕುಮಾರ ಸ್ವಾಮೀಜಿ ಇಹ ಲೋಕ ತೊರೆದ ಸುದ್ದಿ ಮಧ್ಯಾಹ್ನ 1.57ರ ಹೊತ್ತಿಗೆ ಬಂದಿದೆ. ಅಂದಹಾಗೆ ಶಾಲೆ-ಕಾಲೇಜು ರಜಾ ಘೋಷಣೆಯ ಸುತ್ತೋಲೆಗೆ ಮಠದ ಕಾರ್ಯದರ್ಶಿಗಳಾದ ಟಿ.ಕೆ.ನಂಜುಂಡಪ್ಪ ಅವರ ಸಹಿ ಇದೆ.

English summary
Circular stating that, Tumakuru Siddaganga mutt Shivakumara Swami passed on Januuary 21st, 11.44 AM. Here is the details of last rituals and other information.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X