ಬಿಪಿಎಲ್ ಕಾರ್ಡ್ ನಲ್ಲಿ ಶಿವಕುಮಾರ ಸ್ವಾಮಿ ಚಿತ್ರ: ಜಮೀರ್ ಅಹ್ಮದ್
Recommended Video

ತುಮಕೂರು, ಜನವರಿ 30: ರಾಜ್ಯದಲ್ಲಿ ಇನ್ನು ಮುಂದೆ ವಿತರಿಸುವ ಬಿಪಿಎಲ್ ಕಾರ್ಡ್ ಗಳಲ್ಲಿ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಭಾವಚಿತ್ರ ಮುದ್ರಿಸುವ ಬಗ್ಗೆ ನಾಗರಿಕ ಆಹಾರ ಸರಬರಾಜು ಸಚಿವ ಜಮೀರ್ ಅಹ್ಮದ್ ಮಾತನಾಡಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠದಲ್ಲಿ ಗುರುವಾರ ಆಯೋಜಿಸಿರುವ ಶಿವಕುಮಾರ ಶ್ರೀ ಪುಣ್ಯ ಸ್ಮರಣೆ ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿ, ಮಾತನಾಡಿದ್ದಾರೆ.
ಬಿಪಿಎಲ್ ಕಾರ್ಡ್ ನಲ್ಲಿ ಶಿವಕುಮಾರ ಸ್ವಾಮೀಜಿ ಭಾವಚಿತ್ರ ಮುದ್ರಿಸುವ ವಿಚಾರವಾಗಿ ಈಗಾಗಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಜತೆಗೆ ಮಾತುಕತೆ ನಡೆಸಿರುವುದಾಗಿ ಹೇಳಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ಒಂದೂಕಾಲು ಕೋಟಿಗೂ ಹೆಚ್ಚು ಬಿಪಿಎಲ್ ಕಾರ್ಡ್ ಗಳಿವೆ. ಈಗಾಗಲೇ ಇರುವ ಕಾರ್ಡ್ ಗಳಲ್ಲೂ ಇದು ಅನ್ವಯಿಸುವುದಾ ಅಥವಾ ಹೊಸದಾಗಿ ವಿತರಿಸಲಿರುವ ಬಿಪಿಎಲ್ ಕಾರ್ಡ್ ಗಳನ್ನು ಮುದ್ರಿಸುವುದಾ ಎಂಬ ಬಗ್ಗೆ ಚರ್ಚೆ ನಡೆಸಿದ ನಂತರ ತೀರ್ಮಾನ ಮಾಡಲಾಗುವುದು ಎಂದಿದ್ದಾರೆ.

ಬಡವರಿಗಾಗಿಯೇ ಇರುವ ಬಿಪಿಎಲ್ ಕಾರ್ಡ್ ನಲ್ಲಿ ಶ್ರೀಗಳ ಭಾವಚಿತ್ರ ಮುದ್ರಿಸಿದರೆ, ಶಿವಕುಮಾರ ಶ್ರೀಗಳ ನಿಸ್ವಾರ್ಥ ಸೇವೆಗೆ ರಾಜ್ಯ ಸರಕಾರದಿಂದಲೂ ಗೌರವ ಅರ್ಪಣೆ ಮಾಡಿದಂತೆ ಆಗುತ್ತದೆ ಎಂದು ಜಮೀರ್ ಅಹ್ಮದ್ ಹೇಳಿದ್ದಾರೆ.
ಗುರುವಾರದಂದು ಕೇಂದ್ರ ಅಲ್ಪಸಂಖ್ಯಾತ ಸಚಿವರ ಭೇಟಿಗಾಗಿ ಹೋಗುತ್ತಿದ್ದೇನೆ. ಆದ್ದರಿಂದ ಶಿವಕುಮಾರ ಸ್ವಾಮೀಜಿ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿ. ಆ ಕಾರಣಕ್ಕೆ ಸಿದ್ದಲಿಂಗ ಸ್ವಾಮಿಗಳನ್ನು ಈ ದಿನ ಭೇಟಿ ಮಾಡಿ, ಅವರ ಬಳಿ ಈ ವಿಚಾರ ತಿಳಿಸಲು ಬಂದಿದ್ದೇನೆ ಎಂದಿದ್ದಾರೆ.
-
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ









Click it and Unblock the Notifications