ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶ್ರೀಗಳು ಅಸ್ತಂಗತ: ಹರಿದುಬರುತ್ತಿರುವ ಭಕ್ತಸಾಗರ, ಬಿಗಿ ಭದ್ರತೆ

|
Google Oneindia Kannada News

ತುಮಕೂರು, ಜನವರಿ 21: ತ್ರಿವದ ದಾಸೋಹಿ ಶಿವಕುಮಾರಸ್ವಾಮೀಜಿ ಅವರು ಅಸ್ತಂಗತರಾಗಿದ್ದಾರೆ. ಭಕ್ತಾದಿಗಳು ಲಕ್ಷೋಪಾದಿ ಸಂಖ್ಯೆಯಲ್ಲಿ ಮಠದ ಕಡೆ ಧಾವಿಸುತ್ತಿದ್ದಾರೆ. ಜನರನ್ನು ನಿಯಂತ್ರಿಸಲು ತುಮಕೂರಿನಲ್ಲಿ ಭಾರಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ನಾಳೆ ಮಧ್ಯಾಹ್ನ 3 ಗಂಟೆವರೆಗೂ ಅಂತಿಮ ದರ್ಶನಕ್ಕೆ ಅವಕಾಶ: ಎಚ್‌ಡಿಕೆ ನಾಳೆ ಮಧ್ಯಾಹ್ನ 3 ಗಂಟೆವರೆಗೂ ಅಂತಿಮ ದರ್ಶನಕ್ಕೆ ಅವಕಾಶ: ಎಚ್‌ಡಿಕೆ

20,000 ಕ್ಕೂ ಹೆಚ್ಚು ಪೊಲೀಸರು ತುಮೂರಿನಾದ್ಯಂತ ಇದ್ದಾರೆ. ಸಿದ್ದಗಂಗಾ ಮಠದ ಬಳಿಯೇ 10,000 ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಶ್ರೀಗಳ ದರ್ಶನಕ್ಕೆ ಆಗಮಿಸುವ ಗಣ್ಯರ ಅನುಕೂಲಕ್ಕೆ ಮಠಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ಮಾರ್ಗಗಳನ್ನು ಬದಲು ಮಾಡಲಾಗಿದೆ.

ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗಳ ಬದುಕಿನ ಹಾದಿತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗಳ ಬದುಕಿನ ಹಾದಿ

Shivakumara swamy passes away: heavy security in Tumkur

ತುಮಕೂರಿನಲ್ಲಿ ಹೈಅಲರ್ಟ್‌ ಘೋಷಿಸಿದ್ದು, ನೆರೆಯ ಕೆಲವು ಜಿಲ್ಲೆಗಳಿಂದಲೂ ಪೊಲೀಸ್ ಸಿಬ್ಬಂದಿಯನ್ನು ಈಗಾಗಲೇ ಕರೆಸಿಕೊಳ್ಳಲಾಗಿದೆ. ಸಿದ್ದಗಂಗಾ ಮುಖ್ಯ ಮಠದಿಂದ ಒಂದು ಕಿ.ಮೀ ದೂರದ ವರೆಗೆ ಖಾಸಗಿ ವಾಹನಗಳಿಗೆ ಪ್ರವೇಶ ನಿರಾಕರಿಸಲಾಗಿದೆ.

ಕರ್ನಾಟಕಾದ್ಯಂತ ಎಲ್ಲಾ ಸರ್ಕಾರಿ ಶಾಲೆ, ಕಾಲೇಜುಗಳಿಗೆ ನಾಳೆ ರಜೆ ಕರ್ನಾಟಕಾದ್ಯಂತ ಎಲ್ಲಾ ಸರ್ಕಾರಿ ಶಾಲೆ, ಕಾಲೇಜುಗಳಿಗೆ ನಾಳೆ ರಜೆ

ಮಠದ ಮುಖ್ಯದ್ವಾರದಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದ್ದು, ಶ್ರೀಗಳ ದೇಹವನ್ನು ಅಂತಿಮ ದರ್ಶನಕ್ಕೆ ಇಡಲು ಸಕಲ ಸಿದ್ದತೆ ನಡೆಸಲಾಗಿದೆ.

English summary
Shivakumara Swamy passes away today. Devotees of Swamiji rushing towards Siddaganga mutt, heavy tight security in Tumkur and Siddaganga Mutt.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X