ಮಠ ಮಾನ್ಯಗಳು ಮುಜರಾಯಿ ವ್ಯಾಪ್ತಿಗೆ: ಸೊಗಡು ಶಿವಣ್ಣ ವಿರೋಧ
ತುಮಕೂರು, ಫೆಬ್ರವರಿ 08 : ಮಠ ಮಾನ್ಯಗಳನ್ನು ಧಾರ್ಮಿಕ ದತ್ತಿ ಇಲಾಖೆಯ ಸುಪರ್ದಿಗೆ ತೆಗೆದುಕೊಳ್ಳಲು ಹೊರಟಿರುವ ಸರ್ಕಾರದ ಕ್ರಮಕ್ಕೆ ಮಾಜಿ ಸಚಿವ ಸೊಗಡು ಶಿವಣ್ಣ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಮಠ ಮಾನ್ಯಗಳನ್ನು ಧಾರ್ಮಿಕ ದತ್ತಿ ಕಾಯಿದೆಗೆ ಒಳಪಡಿಸಲು ಸಾಧ್ಯವಿಲ್ಲ. ಮಠಗಳಿಗೆ ತನ್ನದೇ ಆದ ಅಸ್ತಿತ್ವ, ಸ್ವಾತಂತ್ರ್ಯ, ಆಚಾರ ವಿಚಾರಗಳಿವೆ. ಹಾಗಾಗಿ ಒಂದೇ ತೆಕ್ಕೆಗೆ ತರಲು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಎಲ್ಲಾ ಮಠಗಳನ್ನು ಭಿಕ್ಷೆ ಕಟ್ಟಲಾಗಿದೆ.
ಧರ್ಮಕ್ಕಾಗಿ ಸಮಾಜಕ್ಕಾಗಿ ಭಿಕ್ಷೆ ಎತ್ತಿ ಮಠವನ್ನು ನಿರ್ಮಿಸಲಾಗಿದೆ. ಸಿದ್ದಗಂಗಾ ಮಠದ ತ್ರಿವಿಧ ದಾಸೋಹ ನೋಡಿ ಸರ್ಕಾರ ಇಂದಿರಾ ಕ್ಯಾಂಟೀನ್ ತೆರೆದಿದೆ. ಈ ನಡುವೆ ಮಠಗಳನ್ನು ಕಾಯಿದೆ ಅಡಿ ತರಲು ಹೊರಟಿರುವುದು ಶೋಚನೀಯ ಇದರಿಂದ ಜನ ದಂಗೆ ಏಳುವುದು ನಿಶ್ಚಿತ, ಉಳಿದ 90 ದಿನದಲ್ಲಿ ಈ ಸರ್ಕಾರ ಬಹಳ ಆಟವಾಡುತ್ತಿದೆ.

೧೯೭೫ರಲ್ಲಿ ವಾಕ್ ಸ್ವಾತಂತ್ರ್ಯ ಹಾಳು ಮಾಡಿ ಸರ್ಕಾರ ಸರ್ವನಾಶ ಆಗಿತ್ತು, ಇಂದು ಧರ್ಮ ದತ್ತಿಗೆ ಕೈಹಾಕಿ ಸರ್ವನಾಶ ಆಗುತ್ತಾರೆ. ಸಿದ್ದರಾಮಯ್ಯ ಒಬ್ಬ ಸರ್ವಾಧಿಕಾರಿ, ಹಿಂದೂಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಜನರು ತಿರುಗಿ ಬೀಳುವುದರ ಒಳಗೆ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications