ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರದಲ್ಲಿ ತಾಳ್ಮೆ ಅಗತ್ಯ: ವೈದ್ಯರು
ತುಮಕೂರು, ಜನವರಿ 03: ಸಿದ್ದಗಂಗಾ ಶ್ರೀಗಳ ಶ್ವಾಸಕೋಶದಲ್ಲಿ ಕಾಣಿಸಿಕೊಂಡಿದ್ದ ಸೋಂಕು ನಿಧಾನವಾಗಿ ನಿವಾರಣೆ ಆಗುತ್ತಿದೆ ಎಂದು ಅವರ ಚೆನ್ನೈನಿಂದ ಬಂದಿರುವ ವಿಶೇಷ ವೈದ್ಯ ಸುಭ್ರ ಅವರು ಹೇಳಿದ್ದಾರೆ.
ಶ್ರೀಗಳನ್ನು ಮಠದ ಆಸ್ಪತ್ರೆಯಲ್ಲಿ ಇಂದು ತಪಾಸಣೆ ನಡೆಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಶ್ರೀಗಳು ಚಿಕಿತ್ಸೆಗಳಿಗೆ ಸ್ಪಂದಿಸುತ್ತಿದ್ದಾರೆ, ಅವರ ಆರೋಗ್ಯದಲ್ಲಿ ಚೇತರಿಕೆ ಇದೆ ಎಂದು ಹೇಳಿದ್ದಾರೆ.
ಶ್ರೀಗಳ ಆರೋಗ್ಯದ ವಿಚಾರದಲ್ಲಿ ಎಲ್ಲರಿಗೂ ತಾಳ್ಮೆಯ ಅಗತ್ಯವಿದೆ. ಶ್ರೀಗಳಿಗೆ ವಯಸ್ಸು ಹೆಚ್ಚಾಗಿರುವ ಕಾರಣ ಚೇತರಿಕೆ ಶೀಘ್ರವಾಗಿ ಕಾಣಿಸದು ಎಂದು ಅವರು ಹೇಳಿದ್ದಾರೆ.

ಶ್ರೀಗಳ ಆಪ್ತ ವೈದ್ಯರು ಸಮಯೋಚಿತ ಚಿಕಿತ್ಸೆ ನೀಡುತ್ತಲೇ ಬರುತ್ತಿದ್ದಾರೆ. ಅವರಿಗೆ ಹೆಚ್ಚಿನ ಚಿಕಿತ್ಸೆಗೆ ಚೆನ್ನೈಗೆ ರವಾನಿಸುವ ಅಗತ್ಯ ಇಲ್ಲ ಎಂದು ಹೇಳಿದ ಅವರು, ಅವರಿಗೆ ಇಲ್ಲಿಯೇ ಚಿಕಿತ್ಸೆ ಮುಂದುವರೆಸಲಾಗುವುದು ಅಗತ್ಯ ಬಿದ್ದರಷ್ಟೆ ಚೆನ್ನೈಗೆ ಕಳುಹಿಸಲಾಗುವುದು ಎಂದರು.
ಶ್ರೀಗಳ ಆತ್ಮಸ್ಥರ್ಯ ಅದ್ಭುತವಾಗಿದೆ, ಹಾಗಾಗಿ ನಮಗೆ ಚಿಕಿತ್ಸೆ ನೀಡುವುದು ಸುಲಭವಾಗುತ್ತಿದೆ. ಶ್ರೀಗಳು ಚಿಕಿತ್ಸೆಗೆ ತುಂಬ ಧನಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ ಎಂದು ಅವರು ಹೇಳಿದರು.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು












Click it and Unblock the Notifications