ಸಿದ್ದಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀಗಳ ಆರೋಗ್ಯ ಹೇಗಿದೆ?
ತುಮಕೂರು, ಜನವರಿ 8: ಸಿದ್ದಗಂಗಾ ಶ್ರೀ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ, ಯಾವುದೇ ಭಯ ಬೇಡ ಎಂದು ವೈದ್ಯರು ತಿಳಿಸಿದ್ದು, ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ.
ಶ್ರೀಗಳ ಆರೋಗ್ಯ ಚೇತರಿಕೆ ಕಂಡಿದ್ದು, ಬಿಪಿ, ಪಲ್ಸ್ ಎಲ್ಲವೂ ಸ್ಥಿರವಾಗಿದೆ. ಪ್ರೋಟೀನ್ ಅಂಶ 3.2 ಮಿ.ಗ್ರಾಂಗೆ ಏರಿಕೆಯಾಗಿದೆ. ಪ್ಲಾಸ್ಮಾ ಅಲ್ಟ್ರಾ ಫಿಲ್ಟರ್ ಮೂಲಕ ರಕ್ತ ಶುದ್ದೀಕರಣ ಮಾಡಲಾಗಿತ್ತು. ಮೊನ್ನೆ ರಕ್ತ ಶುದ್ಧೀಕರಣ ಮಾಡಿದಾಗಿನಿಂದಲೂ ಶ್ರೀಗಳ ಆರೋಗ್ಯದಲ್ಲಿ ಗಣನೀಯ ಚೇತರಿಕೆಯಾಗಿದೆ. ಎಂದಿನಂತೆ ದ್ರವಾಹಾರ ಸ್ವೀಕರಿಸಿದ್ದಾರೆ ಎಂದು ತಿಳಿಸಲಾಗಿದೆ.
ಆಸ್ಪತ್ರೆಯ ವೈದ್ಯ ಡಾ. ಪರಮೇಶ್ ಮಾತನಾಡಿ, ಶ್ರೀಗಳು ಮಾತಾಡುತ್ತಿದ್ದು, ಅವರು ಕಣ್ಣು ಬಿಟ್ಟು ನೋಡುತ್ತಿದ್ದಾರೆ. ಇನ್ನು ಚಿಕಿತ್ಸೆ ನೀಡಬೇಕಾಗುತ್ತದೆ. ಶ್ರೀಗಳು ಗುಣಮುಖರಾಗಲು ಬಹಳಷ್ಟು ಸಮಯಬೇಕು.

ಶ್ರೀಗಳಿಗೆ ಸಾದ್ಯವಾದಷ್ಟು ಚಿಕಿತ್ಸೆ ನೀಡುತ್ತಿದ್ದು, ಚಿಕಿತ್ಸೆ ಫಲಕಾರಿಯಾಗುವ ವಿಶ್ವಾಸವಿದೆ. ಸೋಂಕು ಕೂಡ ಕಡಿಮೆಯಾಗಿದೆ. ನಿನ್ನೆ ಸಂಜೆ ವೇಳೆಗೆ ಬಹಳಷ್ಟು ಚೇತರಿಕೆ ಕಂಡಿದ್ದಾರೆ. ಪ್ರೊಟೀನ್ ಅಂಶ ಕೂಡ ಜಾಸ್ತಿಯಾಗಿದೆ ಎಂದು ತಿಳಿಸಿದ್ದಾರೆ.
ಕಳೆದ ವಾರ ತೀವ್ರ ಅನಾರೋಗ್ಯದಿಂದಾಗಿ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಇದೀಗ ಅವರ ಆರೋಗ್ಯದಲ್ಲಿ ಸಾಕಷ್ಟು ಚೇತರಿಕೆ ಕಂಡು ಬಂದಿದೆ ಎಂದು ತಿಳಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications