ಆಸ್ಪತ್ರೆಯಿಂದ ಸಿದ್ದಗಂಗಾ ಮಠಕ್ಕೆ ಹಿಂತಿರುಗಿದ ನಡೆದಾಡುವ ದೇವರು
ತುಮಕೂರು, ಜನವರಿ 16: ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳನ್ನು ಅವರ ಅಪೇಕ್ಷೆಯಂತೆ ಸಸಿದ್ದಗಂಗಾ ಆಸ್ಪತ್ರೆಯಿಂದ ಮಠಕ್ಕೆ ಕರೆದೊಯ್ಯಲಾಗಿದೆ.
ಬುಧವಾರ ಬೆಳಗಿನ ಜಾವ 3.45ರ ಸುಮಾರಿಗೆ ಸಿದ್ದಗಂಗಾ ಶ್ರೀಗಳನ್ನು ಆಂಬುಲೆನ್ಸ್ ಮೂಲಕ ಮಠಕ್ಕೆ ಕರೆತರಲಾಗಿದೆ. ಮಂಗಳವಾರ ರಾತ್ರಿ ಸ್ವಾಮೀಜಿ ತಾವು ಮಠಕ್ಕೆ ತೆರಳ ಬೇಕು ಎಂದು ತಿಳಿಸಿದ್ದರು, ಸಿದ್ದಗಂಗಾ ಶ್ರೀಗಳನ್ನು ಆಸ್ಪತ್ರೆಯಿಂದ ಮಠಕ್ಕೆ ಕರೆತರುವ ಕುರಿತು ಸಭೆ ನಡೆಸಲಾಗಿತ್ತು.
ಶ್ರೀಗಳು ಮಠಕ್ಕೆ ತೆರಳುವ ಕುರಿತು ಚಡಪಡಿಸಿರುವ ಹಿನ್ನೆಲೆಯಲ್ಲಿ ಅವರನ್ನು ಇಂದು ಬೆಳಗಿನ ಜಾವ ಮಠಕ್ಕೆ ಕರೆತರಲಾಗಿದೆ. ಅವರಿಗೆ ತಗುಲಿದ್ದ ಸೋಂಕು ಕಡಿಮೆಯಾಗಿದೆ. ಆಸ್ಪತ್ರೆಯಲ್ಲಿ ನೀಡುತ್ತಿದ್ದ ಚಿಕಿತ್ಸೆಯನ್ನು ಮಠದಲ್ಲೂ ಮುಂದುವರೆಸಲಾಗುತ್ತದೆ.

ಶ್ರೀ ಶಿವಕುಮಾರ ಸ್ವಾಮೀಜಿಗಳ ಆರೋಗ್ಯ ಕುರಿತು ಭಕ್ತರು ಆತಂಕಗೊಳ್ಳುವ ಅಗತ್ಯವಿಲ್ಲ, ಅವರಿಗೆ ಶಕ್ತಿ ಬರಬೇಕಿದೆ, ಅವರ ಆರೋಗ್ಯ ಸ್ಥಿರವಾಗಿದೆ ಯಾವುದೇ ಅಪಾಯವಿಲ್ಲ ಎಂದು ಶ್ರೀಗಳ ವೈದ್ಯರಾದ ಡಾ. ಪರಮೇಶ್ ತಿಳಿಸಿದ್ದಾರೆ.
111 ವರ್ಷದವರಾದ ಶ್ರೀಗಳ ಆರೋಗ್ಯದ ದೃಷ್ಟಿಯಿಂದ ಅವರ ಭೇಟಿಗೆ ಯಾರೂ ಬರಬಾರದೆಂದು ಕೋರಲಾಗಿದೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications