Get Updates
Get notified of breaking news, exclusive insights, and must-see stories!

ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ರನ್ನು ಸೋಲಿಸಿದ ಕೆ.ಷಡಕ್ಷರಿ: ಮರುಕಳಿಸಿದ ಇತಿಹಾಸ

ತುಮಕೂರು: ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದೆ. 'ಕಲ್ಪತರು ನಾಡು' ತುಮಕೂರು ಜಿಲ್ಲೆಯಲ್ಲಿ ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಷಡಕ್ಷರಿ ಭರ್ಜರಿ ಜಯಗಳಿಸಿದ್ದಾರೆ.

ಬಿಜೆಪಿ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದ ಬಿ.ಸಿ.ನಾಗೇಶ್‌ ಪರಾಭವಗೊಂಡಿದ್ದಾರೆ. ಮತ್ತೆ ಕ್ಷೇತ್ರದಲ್ಲಿ ಒಮ್ಮೆ ಗೆದ್ದ ಅಭ್ಯರ್ಥಿ ಮತ್ತೆ ಗೆಲುವು ಸಾಧಿಸುವುದಿಲ್ಲ ಎಂಬ ಇತಿಹಾಸ ಮರುಕಳಿಸಿದೆ. 2008ರ ಬಿಜೆಪಿಯ ಬಿ.ಸಿ.ನಾಗೇಶ್ ಜಯಗಳಿದ್ದರು. ಕಾಂಗ್ರೆಸ್​ನ ಷಡಕ್ಷರಿ ಸೊತ್ತಿದ್ದರು. 2013ರ ಎಲೆಕ್ಷನ್ ನಲ್ಲಿ ಷಡಕ್ಷರಿ ಗೆದಿದ್ರೆ, ಬಿ.ಸಿ.ನಾಗೇಶ್ ಸೋಲು ಕಂಡಿದ್ದರು.

ಶಿಕ್ಷಣ ಸಚಿವ ಸಚಿವ ಬಿ.ಸಿ.ನಾಗೇಶ್‌ರನ್ನು ಸೋಲಿಸಿದ ಕೆ.ಷಡಕ್ಷರಿ: ಮರುಕಳಿಸಿದ ಇತಿಹಾಸ

ಇನ್ನುಳಿದಂತೆ ಈ ಬಾರಿಯ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದ ಜಿಲ್ಲೆಯಾಗಿರುವ ತುಮಕೂರಿನಲ್ಲಿ ಜೆಡಿಎಸ್ ಗೆ ಕಾಂಗ್ರೆಸ್ ಸರಿಯಾಗಿಯೇ ಠಕ್ಕರ್ ನೀಡಿದ್ದು, ಕೊರಟಗೆರೆಯಲ್ಲಿ ಡಾ.ಜಿ.ಪರಮೇಶ್ವರ್ ಅವರ ಗೆಲುವಿನೊಂದಿಗೆ ಏಳು ಕ್ಷೇತ್ರದಲ್ಲಿ ಜಯಗಳಿಸಿದೆ. ಹಿರಿಯರಾಗಿರುವ ಕೆ.ಷಡಕ್ಷರಿ ಅವರನ್ನು ಸಚಿವರನ್ನಾಗಿ ಮಾಡಬೇಕೆಂಬ ಕೊಗು ಅವರ ಬೆಂಬಲಿಗರಿಂದ ಕೇಳಿ ಬಂದಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+