ತುಮಕೂರು: ಇನ್ನೇನು ತಾಳಿ ಕಟ್ಟಬೇಕಿದ್ದ ವರ ಹೃದಯಾಘಾತದಿಂದ ಸಾವು
ಮದುವೆ ಮುಹೂರ್ತಕ್ಕೆ ಸಿದ್ದವಾಗುತ್ತಿದ್ದ ವರ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ತುಮಕೂರಿನ ಗವಿರಂಗ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದಿದೆ.
ತುಮಕೂರು, ಫೆಬ್ರವರಿ. 05 : ಇನ್ನೇನು ತನ್ನ ಬಾಳ ಸಂಗಾತಿಗೆ ತಾಳಿ ಕಟ್ಟಿ ಹೊಸ ಬಾಳಿಗೆ ಕಾಲಿಡಬೇಕಿದ್ದ ವರ ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಭಾನುವಾರ ತುಮಕೂರಿನ ಗವಿರಂಗ ಕಲ್ಯಾಣ ಮಂಟಪದಲ್ಲಿ ನಡೆದಿದೆ.
ಮೂಹರ್ತಕ್ಕೆ ಸಿದ್ಧವಾಗುತ್ತಿದ್ದ ವರ ವಸಂತ್ ಕುಮಾರ್ ಕಲ್ಯಾಣ ಮಂಟಪದಲ್ಲಿ ಸಾವನ್ನಪ್ಪಿದ ದುರ್ದೈವಿ. ಶನಿವಾರ ರಾತ್ರಿ ಅರಕ್ಷತೆಯ ಕಾರ್ಯಕ್ರಮ ಸುಸೂತ್ರವಾಗಿ ನಡೆದಿತ್ತು.
ಭಾನುವಾರ ಮಾಂಗಲ್ಯದಾರಣೆಗೆ ಎಲ್ಲಾ ಸಿದ್ಧತೆಗಳು ನಡೆದಿದ್ದ ವೇಳೆ ವರ ಸಾವನ್ನಪ್ಪಿದ್ದಾನೆ. ಇದರಿಂದ ವರನ ಸಂಬಂಧಿಕರ ರೋದನೆ ಮುಗಿಲು ಮುಟ್ಟಿದ್ದು ಕಲ್ಯಾಣ ಮಂಟಪದಲ್ಲಿ ನೀರವ ಮೌನ ಆವರಿಸಿದೆ.

ವಸಂತ್ ಕುಮಾರ್ ಎಂ.ಟೆಕ್ ಪದವೀಧರರಾಗಿ ಉನ್ನತ ಹುದ್ದೆಯಲ್ಲಿದ್ದು, ಎಂ.ಟೆಕ್ ಪದವೀಧರೆಯೊಂದಿಗೆ ವಿವಾಹ ನೆರವೇರಬೇಕಿತ್ತು. ಶನಿವಾರ ಸಂಜೆ ವರಪೂಜೆ ಸಂಪ್ರದಾಯಗಳು ನಡೆದಿದ್ದವು.
More From
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications