ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತುಮಕೂರು: ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ವಿವಿಧ ಬ್ಯಾಂಕುಗಳಲ್ಲಿ 5 ಲಕ್ಷಕ್ಕೂ ಹೆಚ್ಚು ಸಾಲವನ್ನು ಹೊಂದಿದ್ದ ಕುಟುಂಬ ಸಾಲ ಮರುಪಾವತಿ ಮಾಡಲಾಗದೆ ಕಂಗಾಲಾಗಿತ್ತು ಎನ್ನಲಾಗಿದೆ. ಸಿದ್ದಪ್ಪ (41), ತಾಯಮ್ಮ(40) ಮತ್ತು ಉಮಾದೇವಿ(18) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.

|
Google Oneindia Kannada News

ತುಮಕೂರು, ಮಾರ್ಚ್ 8: ಸಾಲದ ಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಹೊಸಬಿಜ್ಜನಹಳ್ಳಿ ಗ್ರಾಮದಲ್ಲಿ ನಡೆದಿದೆ.

Unable to repay loan 3 people commit suicide in Tumkur

ವಿವಿಧ ಬ್ಯಾಂಕುಗಳಲ್ಲಿ 5 ಲಕ್ಷಕ್ಕೂ ಹೆಚ್ಚು ಸಾಲವನ್ನು ಹೊಂದಿದ್ದ ಕುಟುಂಬ ಸಾಲ ಮರುಪಾವತಿ ಮಾಡಲಾಗದೆ ಕಂಗಾಲಾಗಿತ್ತು ಎನ್ನಲಾಗಿದೆ. ಸಿದ್ದಪ್ಪ (41), ತಾಯಮ್ಮ(40) ಮತ್ತು ಉಮಾದೇವಿ(18) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

English summary
Unable to repay loan, 3 people in a family hanged themselves in Shira Taluk, Tumkur district. Case has been filed in Kallambella Police station.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X