ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೋದಿಯನ್ನು ಜೀವಂತ ಸುಡುವ ಕಾಲ ಬಂದಿದೆ ಎಂದ ಕರ್ನಾಟಕ ಕಾಂಗ್ರೆಸ್ ಮುಖಂಡ

|
Google Oneindia Kannada News

ತುಮಕೂರು, ನವೆಂಬರ್ 9: ಅಪನಗದೀಕರಣದ ಘೋಷಣೆ ಮಾಡಿದ ವೇಳೆ, 50 ದಿನ ಕಾಲಾವಕಾಶ ಕೊಡಿ, ಅಷ್ಟರಲ್ಲಿ ಎಲ್ಲವೂ ಸರಿಹೋಗುತ್ತದೆ. ಇಲ್ಲದಿದ್ದರೆ ನನ್ನನ್ನು ಜೀವಂತವಾಗಿ ಸುಡಿ ಎಂದಿದ್ದರು ಪ್ರಧಾನಿ ಮೋದಿ. ಅವರನ್ನು ಜೀವಂತವಾಗಿ ಸುಡುವ ಕಾಲ ಈಗ ಬಂದಿದೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಟಿ.ಬಿ.ಜಯಚಂದ್ರ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಂಬಿಕೆ ಇದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು ಎಂದ ಅವರು, ಅಭಿವೃದ್ಧಿ ವಿಚಾರದಲ್ಲಿ ಕೇಂದ್ರ ಸರಕಾರದ ನಡಿಗೆಯನ್ನು ಕತ್ತೆಗೆ ಕೂಡ ಹೋಲಿಕೆ ಮಾಡಲು ಸಾಧ್ಯವಿಲ್ಲ. ಏಕೆಂದರೆ, ಅದು ಶ್ರಮ ಜೀವಿ. ಅದರಂತೆ ಕೆಲಸ ಕೂಡ ಮಾಡಿಲ್ಲ ಎಂದಿದ್ದಾರೆ.

This is the time to burn PM Modi alive, says TBJ

ಥಗ್ಸ್ ಆಫ್ ಹಿಂದೂಸ್ತಾನ್, ಅಪನಗದೀಕರಣಕ್ಕೆ ಎರಡು ವರ್ಷ, ಕಾಲೆಳೆವ ಟ್ವೀಟ್ಸ್ಥಗ್ಸ್ ಆಫ್ ಹಿಂದೂಸ್ತಾನ್, ಅಪನಗದೀಕರಣಕ್ಕೆ ಎರಡು ವರ್ಷ, ಕಾಲೆಳೆವ ಟ್ವೀಟ್ಸ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಗುಳ್ಳೆನರಿಗೆ ಹೋಲಿಸಿದರೆ ಸೂಕ್ತ ಆಗುತ್ತದೆ. ಇಂದಿನ ಪ್ರತಿಭಟನೆಗೆ ಕತ್ತೆಯನ್ನು ಕರೆತರುವ ಬದಲು ಗುಳ್ಳೆನರಿ ತಂದಿದ್ದರೆ ಸೂಕ್ತವಾಗಿರುತ್ತಿತ್ತು ಎಂದು ಅವರು ವ್ಯಂಗ್ಯವಾಡಿದ್ದಾರೆ. ನೋಟು ನಿಷೇಧದ ವಿರುದ್ಧ ತುಮಕೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಜಯಚಂದ್ರ, ಈ ರೀತಿ ಆಕ್ರೋಶ ವ್ಯಕ್ತಪಡಿದ್ದಾರೆ.

English summary
Congress leader and former Karnataka Minister TB Jayachandra says in Tumakuru, 'Prime Minister Modi had said (during demonetization) that give me 15 days or you can burn me alive. Now the time has come to do exactly that. If he has any self respect then he should quit and go.'
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X