ಕೃಷ್ಣನಗರಿಯಲ್ಲಿಂದು ಕೊರೊನಾ ವೈರಸ್ ಸ್ಪೋಟ: 109 ಪಾಸಿಟಿವ್, ಮೂರು ಸಾವು!
ಉಡುಪಿ, ಜುಲೈ 16: ಮಹಾಮಾರಿ ಕೊರೊನಾ ವೈರಸ್ ಇಂದು ಕೂಡಾ ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು, ಉಡುಪಿ ಜಿಲ್ಲೆಯಲ್ಲಿ ಹಲವು ದಿನಗಳ ಬಳಿಕ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಶತಕ ಬಾರಿಸಿದೆ. ಗುರುವಾರ ಒಂದೇ ದಿನ 109 ಮಂದಿಗೆ ಸೋಂಕು ದೃಢಪಟ್ಟಿವೆ.
Recommended Video
Oxford Covid Vaccine ಮಾನವ ಪ್ರಯೋಗದ ಪಲಿತಾಂಶ ಇಂದು | Oneindia Kannada
ಗುರುವಾರ ಒಂದೇ ದಿನದಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡಿದ್ದು, ಕೃಷ್ಣನಗರಿ ಉಡುಪಿ ಜಿಲ್ಲೆಯ ಜನರಲ್ಲಿ ಆತಂಕ ಮನೆಮಾಡಿದೆ.

ಇದೇ ಸಂದರ್ಭದಲ್ಲಿ ಉಡುಪಿ ಜಿಲ್ಲೆಯಲ್ಲಿಂದು ಮೂವರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಇಂದು 80 ಕೊರೊನಾ ಸೋಂಕಿತರು ಗುಣಮುಖರಾಗಿ ಬಿಡುಗಡೆ ಆಗಿದ್ದಾರೆ. ಒಟ್ಟು ಸೊಂಕಿತರ ಸಂಖ್ಯೆ 1895 ಕ್ಕೆ ಏರಿಕೆ ಆಗಿದೆ. ಇನ್ನೂ 594 ವರದಿಗಳು ಬರಲು ಬಾಕಿ ಇವೆ. ಇಂದು 489 ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುಧೀರ್ ಚಂದ್ರ ಸೂಡಾ ಮಾಹಿತಿ ನೀಡಿದ್ದಾರೆ.
More From
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications