ಜಾನಪದ ವಿವಿಯಲ್ಲಿ 3 ವರ್ಷದ ಯಕ್ಷಗಾನ ಡಿಪ್ಲೊಮಾ ಕೋರ್ಸ್
ಉಡುಪಿ, ಮೇ 29: ಹಾವೇರಿಯಲ್ಲಿರುವ ಜಾನಪದ ವಿಶ್ವವಿದ್ಯಾನಿಲಯದಲ್ಲಿ ಈ ವರ್ಷದಿಂದ ಯಕ್ಷಗಾನ ಹಾಗೂ ಬಯಲಾಟದ ಮೂರು ವರ್ಷದ ಡಿಪ್ಲೊಮಾ ಕೋರ್ಸ್ ಆರಭಿಸಲಾಗುವುದು ಎಂದು ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ಇಲ್ಲಿ ನಡೆದ ತಾಳಮದ್ದಲೆ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಈ ವಿಚಾರ ತಿಳಿಸಿದರು.
ಯಕ್ಷಗಾನವು ಕನ್ನಡ ನಾಡಿನ ಸಮೃದ್ಧ ಕಲೆ. ಅದರ ಅಭಿವೃದ್ಧಿಗೆ ಇನ್ನಷ್ಟು ಶ್ರಮಿಸಬೇಕು. ಅದಕ್ಕೆ ಸಂಘ-ಸಂಸ್ಥೆಗಳು ಸಹ ಸಹಕಾರವನ್ನು ನೀಡಬೇಕು ಎಂದು ಅವರು ಹೇಳಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಪ್ರೊ ಎಂಬಿ ಪುರಾಣಿಕ್, ಜಾತ್ಯತೀತತೆ ಅನ್ನೋ ಹೆಸರಿನಲ್ಲಿ ಮಹಾಭಾರತ, ರಾಮಾಯಣ, ಪಂಚತಂತ್ರದ ಕಥೆಗಳು ಪಠ್ಯದಿಂದ ಮಾಯವಾಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.[ಯೇಸುಕ್ರಿಸ್ತರ ಜೀವನಚರಿತ್ರೆಗೆ ಯಕ್ಷಗಾನದ ಟಚ್ ನೀಡಿದ ಕೇಶವಯ್ಯಾ]

ಈ ಕಾರಣಕ್ಕೆ ಮಕ್ಕಳು ಪುರಾಣದ ವಿಚಾರಗಳನ್ನು ತಿಳಿದುಕೊಳ್ಳುವುದರಿಂದ ವಂಚಿತರಾಗುತ್ತಿದ್ದಾರೆ ಎಂದು ಖೇದ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಮಟ್ಟಿ ಮುರಳೀಧರ ರಾವ್ ಪ್ರಶಸ್ತಿಯನ್ನು ಡಾ.ಡಿ.ಸದಾಶಿವ ಭಟ್ಟ ಹಾಗೂ ಯಕ್ಷಗಾನ ಕಲಾರಂಗ ಪ್ರಶಸ್ತಿಯನ್ನು ಡಾ.ಪಿ.ಶಾಂತರಾಮ ಪ್ರಭು ಅವರಿಗೆ ಪ್ರದಾನ ಮಾಡಲಾಯಿತು.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications