ಉಡುಪಿ: 32 ಅಡಿ ಎತ್ತರದ ಮಧ್ವಾಚಾರ್ಯರ ಏಕಶಿಲಾ ಪ್ರತಿಮೆ ಸ್ಥಾಪನೆ
ಉಡುಪಿ, ಮಾರ್ಚ್. 29 : ಉಡುಪಿ ಸಮೀಪದ ಪಾಜಕದಲ್ಲಿರುವ ಕುಂಜಾರುಗಿರಿ ದುರ್ಗಾ ಬೆಟ್ಟದಲ್ಲಿ 32 ಲಕ್ಷ್ಮಣಗಳುಳ್ಳ, ಮಧ್ವಾಚಾರ್ಯರ 32 ಅಡಿ ಎತ್ತರದ ಬೃಹತ್ ಏಕಶಿಲಾ ಪ್ರತಿಮೆಯನ್ನು ಮಂಗಳವಾರ ಪ್ರತಿಷ್ಠಾಪನೆ ಮಾಡಲಾಯಿತು.
32 ಅಡಿ ಎತ್ತರದ 110 ಟನ್ ತೂಕವಿರುವ ಶ್ರೀ ಮಧ್ವಾಚಾರ್ಯರ ವಿಗ್ರಹವನ್ನು 40 ಅಡಿ ಎತ್ತರದ ಪಿಲ್ಲರ್ ಗಳ ಮೇಲೆ ಅಳವಡಿಸಲಾಗಿರುವ 8 ಅಡಿ ದಪ್ಪದ ಪದ್ಮ ಪೀಠದಲ್ಲಿ ಪಲಿಮಾರು ಮಠದ ವತಿಯಿಂದ ಸ್ಥಾಪಿಸಲಾಯಿತು.[ಅಖಿಲಗುಣ ಸದ್ಧಾಮ ಶ್ರೀ ಮಧ್ವಾಚಾರ್ಯರ ಜೀವನ ಹೇಗಿತ್ತು?]

ಮೇ 8ರಿಂದ 10ರ ವರೆಗೆ ಪಲಿಮಾರು ಶ್ರೀ ಆಚಾರ್ಯ ಮಧ್ವರ ಏಕಶಿಲಾ ವಿಗ್ರಹದ ಪ್ರತಿಷ್ಠಾ ಧಾರ್ಮಿಕ ವಿಧಿ ವಿಧಾನ ಮತ್ತು ಅಭಿಷೇಕ ಹಾಗೂ ಇತರ ಕಾರ್ಯಗಳು ನಡೆಯಲಿದೆ.
ಬಳಿಕ ಇಲ್ಲಿ ನಿತ್ಯ ಪೂಜೆ ಸಹಿತ ಭಕ್ತರಿಗೆ ಧ್ಯಾನಕ್ಕೆ ಅಗತ್ಯವಾಗಿರುವ ಆಧ್ಯಾತ್ಮಿಕ ವಾತಾವರಣ ಮೂಡಿಸುವ ಪ್ರಯತ್ನ ಮಾಡಲಾಗುವುದು ಎಂದು ವಿಗ್ರಹ ಪ್ರತಿಷ್ಠಾಪನೆಗೆ ಸಂಕಲ್ಪಿಸಿರುವ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ತಿಳಿಸಿದ್ದಾರೆ.
More From
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications