ಉಡುಪಿಯಲ್ಲಿ ಅಬಕಾರಿ ಡಿವೈಎಸ್ಪಿ ಮನೆ ಸೇರಿ 5 ಕಡೆ ಎಸಿಬಿ ದಾಳಿ
ಉಡುಪಿ, ಮಾರ್ಚ್ 9: ಅಕ್ರಮ ಆಸ್ತಿ ಗಳಿಕೆ ದೂರಿನ ಮೇಲೆ ಮಂಗಳೂರಿನ ಡಿವೈಎಸ್ಪಿ ವಿನೋದ್ ಮನೆ ಮೇಲೆ ಎಸಿಬಿ ಅಧಿಕಾರಿಗಳು ಇಂದು ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಎಸಿಬಿ ಎಸ್ಪಿ ಶೃತಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಉಡುಪಿಯಲ್ಲಿರುವ ಅಬಕಾರಿ ಉಪ ಅಧೀಕ್ಷಕ ವಿನೋದ್ ಕಚೇರಿ ಮೇಲೂ ದಾಳಿ ನಡೆಸಲಾಗಿದೆ. ವಿನೋದ್ ಅವರ ಎಲ್ಲಾ ವ್ಯವಹಾರಗಳನ್ನು ಗಮನಿಸಿದ ತಂಡ, ಅಬಕಾರಿ ಭವನದಲ್ಲಿರುವ ವಿನೋದ್ ಅವರ ಕಚೇರಿ ಸೇರಿದಂತೆ ಡಿವೈಎಸ್ಪಿ ಅವರ ಕಾರು ಚಾಲಕ ದಿನೇಶ್ ಅವರ ಕ್ವಾಟ್ರಸ್ ಮೇಲೂ ದಾಳಿ ನಡೆಸಿದೆ.

ಮನೆ ಮತ್ತು ಕಚೇರಿಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಬೆಳಿಗ್ಗೆಯಿಂದಲೇ ಕಡತ ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು ಸಶಕ್ತ ಮಾಹಿತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಎಲ್ಲಾ ಫೈಲ್ ಗಳನ್ನು ತೆಗೆದುಕೊಂಡ ತಂಡ ಅವರ ಸಂಬಂಧಿಕರನ್ನೂ ಪರಿಶೀಲನೆಗೆ ಒಳಪಡಿಸಿದೆ.

ಡಿವೈಎಸ್ಪಿ ವಿನೋದ್ ಉಡುಪಿಯ ನಾಯರ್ ಕೆರೆ ರಸ್ತೆಯಲ್ಲಿರುವ ಕಚೇರಿ ಹಾಗೂ ನಿವಾಸ, ಮಂಗಳೂರು ನಿವಾಸ, ಬೈಂದೂರಿನಲ್ಲಿರುವ ಮಾವನ ಮನೆ, ಕಾರ್ಕಳದ ಸಂಬಂಧಿಕರ ಮನೆ ಸೇರಿ ಒಟ್ಟು ಏಕಕಾಲದಲ್ಲಿ 5ಕಡೆ ದಾಳಿ ನಡೆಸಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications