ಉಡುಪಿ ಜಿಲ್ಲೆಯ ಉಸ್ತುವಾರಿಯಾಗಿ ನಟಿ ಜಯಮಾಲ ನೇಮಕ
ಉಡುಪಿ, ಆಗಸ್ಟ್ 1: ಮೈತ್ರಿ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬರೋಬ್ಬರಿ ಎರಡು ತಿಂಗಳ ಬಳಿಕ ಆಯಾಯ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಿಸಿದೆ. ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವೂ ನಡೆದಿದೆ.
ಜಿಲ್ಲೆಗೆ ನಟಿ ಜಯಮಾಲ ಅವರನ್ನು ಉಸ್ತುವಾರಿಯನ್ನಾಗಿ ನೇಮಿಸಿ ಸರಕಾರ ಆದೇಶಿಸಿದೆ. ಮಹಿಳಾ, ಮಕ್ಕಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವೆಯಾಗಿರುವ ಜಯಮಾಲ ಮೇಲ್ಮನೆ ಸಭಾನಾಯಕಿಯಾಗಿದ್ದಾರೆ.
ಉಡುಪಿ ಜಿಲ್ಲೆಯ ಉಡುಪಿ, ಕಾಪು, ಕಾರ್ಕಳ, ಕುಂದಾಪುರ ಹಾಗೂ ಬೈಂದೂರು ಕ್ಷೇತ್ರ ಒಟ್ಟು ಐದು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿದ್ದು, ಅವಿಭಜಿತ ದ.ಕ. ಜಿಲ್ಲೆಯಲ್ಲಿ ಯು.ಟಿ ಖಾದರ್ ಹೊರತು ಪಡಿಸಿ ಜೆಡಿಎಸ್ ಅಥವಾ ಕಾಂಗ್ರೆಸ್ ಶಾಸಕರು ಇರಲಿಲ್ಲ.

ಇದರಿಂದಾಗಿ ಉಡುಪಿಗೆ ಯಾರನ್ನು ಉಸ್ತುವಾರಿ ಮಾಡುತ್ತಾರೆಂಬ ಕುತೂಹಲವಿತ್ತು. ಇದೀಗ ಎಲ್ಲರ ಕುತೂಹಲಕ್ಕೆ ನಾಂದಿ ಹಾಡಿದೆ. ಇನ್ನು ಮುಂದೆ ಉಡುಪಿ ಜಿಲ್ಲೆಯ ಉಸ್ತುವಾರಿ ಜಯಮಾಲಾ ಅವರು ನೋಡಿಕೊಳ್ಳಲಿದ್ದು, ಕಾಂಗ್ರೆಸ್ ಪಾಳಯಕ್ಕೆ ಯಾವುದೇ ಸ್ಥಾನವಿಲ್ಲದ ಕಾರಣ ತಮ್ಮ ಹಿಡಿತಕ್ಕೆ ಇದು ಪೂರಕವಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications