Get Updates
Get notified of breaking news, exclusive insights, and must-see stories!

ಕಂಠಪೂರ್ತಿ ಕುಡಿದು ತೋಟಕ್ಕೆ ಆ್ಯಂಬುಲೆನ್ಸ್ ನುಗ್ಗಿಸಿದ

ಉಡುಪಿ, ಮೇ 24: ಆ್ಯಂಬುಲೆನ್ಸ್ ಚಾಲಕನೋರ್ವ ಕಂಠಪೂರ್ತಿ ಮದ್ಯ ಸೇವಿಸಿ ಆ್ಯಂಬುಲೆನ್ಸ್ ನ್ನು ತೋಟಕ್ಕೆ ನುಗ್ಗಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ.

Recommended Video

      ವಿಶಾಖಪಟ್ಟಣ ವಿಷಾನಿಲ ಸೋರಿಕೆ ಪ್ರಕರಣ: ಬೆಚ್ಚಿಬೀಳಿಸುವಂತಿದೆ ಅಲ್ಲಿನ ಪರಿಸ್ಥಿತಿ | Vizag | Gas Leak

      ಉಡುಪಿಯ ಬ್ರಹ್ಮಾವರ ಸಮೀಪದ ಉಪ್ಪೂರಿನಲ್ಲಿ ಈ ಘಟನೆ ನಡೆದಿದ್ದು, ಬಹುಶಃ ಇಂದು ಭಾನುವಾರ ಸಂಪೂರ್ಣ ಲಾಕ್ ಡೌನ್ ಇರುವುದರಿಂದ ಮದ್ಯ ಸಿಗುತ್ತೋ ಇಲ್ಲವೋ ಎಂಬ ಕಾರಣದಿಂದ ಶನಿವಾರವೇ ಕಂಠಪೂರ್ತಿ ಕುಡಿದು ವಾಹನ ಚಲಾಯಿಸಿದ್ದಾನೆ.

      ಕುಡಿದು ಆ್ಯಂಬುಲೆನ್ಸ್ ಚಲಾಯಿಸಿದ ಪರಿಣಾಮವಾಗಿ ರಸ್ತೆ ಬಿಟ್ಟು ತೆಂಗಿನ ತೋಟಕ್ಕೆ ಆ್ಯಂಬುಲೆನ್ಸ್ ನುಗ್ಗಿದೆ. ಅದೃಷ್ಟವಶಾತ್ ಆ್ಯಂಬುಲೆನ್ಸ್ ನಲ್ಲಿ ಯಾವುದೇ ರೋಗಿಗಳು ಇರಲಿಲ್ಲ.

       Ambulance Rushed To The Coconut Plantation In Udupi

      ಕೊನೆಗೆ ಸ್ಥಳದಲ್ಲಿ ಜನರು ಬಂದು ನೋಡಿದಾಗ ಈತ ಮಾತನಾಡಲು ಆಗದಷ್ಟು ಕಂಠಪೂರ್ತಿ ಕುಡಿದಿದ್ದನು. ಬ್ರಹ್ಮಾವರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+