ಉಡುಪಿ ನಗರದ ಪುರಾತನ ಕಟ್ಟಡ ಭಾಗಶಃ ಕುಸಿತ: ಕಟ್ಟಡದಲ್ಲಿದ್ದವರು ಪಾರು
ಉಡುಪಿ, ಸೆಪ್ಟೆಂಬರ್ 18: ಉಡುಪಿ ನಗರದ ಹೃದಯ ಭಾಗದಲ್ಲಿದ್ದ ಸುಮಾರು 50ಕ್ಕೂ ಹೆಚ್ಚು ವರ್ಷ ಹಳೆಯದಾದ ಬಹು ಮಹಡಿ ಕಟ್ಟಡವೊಂದು ಭಾಗಶಃ ಕುಸಿದು ಬಿದ್ದಿದ್ದು, ಕಟ್ಟಡದಲ್ಲಿದ್ದವರು ಅದೃಷ್ಟವಶಾತ್ ಪಾರಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಈ ಘಟನೆ ಇಂದು ಉಡುಪಿ ನಗರದ ಚಿತ್ತರಂಜನ್ ಸರ್ಕಲ್ ನಲ್ಲಿ ನಡೆದಿದ್ದು, ಉದ್ಯಮಿ ಸಾಯಿರಾಜ್ ಹೆಗ್ಡೆ ಎಂಬುವರಿಗೆ ಸೇರಿದ ರಾಯಲ್ ಮಹಲ್ ಬಹು ಮಹಡಿ ಕಟ್ಟಡ ಇದಾಗಿದೆ.

ಇಂದು ಮಧ್ಯಾಹ್ನ ವೇಳೆ ಇದ್ದಕ್ಕಿದ್ದಂತೆ ಕುಸಿತಗೊಂಡಿದ್ದು, ಈ ವೇಳೆ ಕಟ್ಟಡದ ಒಳಗಡೆ ಇದ್ದವರು ಹೊರಗಡೆ ಓಡಿ ಬಂದ ಕಾರಣ ದೊಡ್ಡ ದುರಂತವೊಂದು ತಪ್ಪಿದೆ.

ಕಟ್ಟಡದ ಒಂದು ಭಾಗ ಸಂಪೂರ್ಣ ಕುಸಿದಿದ್ದು, ಕಟ್ಟಡದಲ್ಲಿ ಭಾರತೀಯ ಜನ ಔಷಧಿ ಕೇಂದ್ರ, ಹೋಟೆಲ್, ಬೇಕರಿ ಸೇರಿದಂತೆ ಐದಾರು ಅಂಗಡಿಗಳಿದ್ದವು. ಸದ್ಯ ಅಗ್ನಿಶಾಮಕ ದಳದವರು ಬಿದ್ದ ಕಟ್ಟಡದ ಮಣ್ಣು ತೆರವು ಕಾರ್ಯಚರಣೆ ನಡೆಸುತ್ತಿದ್ದು, ಪೂರ್ತಿ ಕಟ್ಟಡವನ್ನು ಕೂಡಲೇ ತೆರವುಗೊಳಿಸವಂತೆ ನಗರಸಭೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
Recommended Video
Air ಇಂಡಿಯಾಗೆ ಗ್ರಾಹಕರಿಗೆ ದೊಡ್ಡ shock | Oneindia Kannada
More From
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications