ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿಯಲ್ಲಿ ಸಶಸ್ತ್ರ ಮೀಸಲು ಪಡೆಯ ಎಎಸ್ಐ ಆತ್ಮಹತ್ಯೆ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಮೇ 29: ಪೊಲೀಸ್ ಠಾಣೆಯ ಸಮೀಪದಲ್ಲೇ ಸಶಸ್ತ್ರ ಮೀಸಲು ಪಡೆಯ ಎಎಸ್ಐ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಅಮಾಸೆಬೈಲಿನಲ್ಲಿ ನಡೆದಿದೆ.

ಅಮಾಸೆಬೈಲು ಪೊಲೀಸ್ ಠಾಣೆಯ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಮಲ್ಲಿಕಾರ್ಜುನ್ ಗುಬ್ಬಿ (56) ಇಂದು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು.

ಜೂನ್ 1ರಿಂದ ಉಡುಪಿಯಲ್ಲಿ ಕೃಷ್ಣನ ದರ್ಶನವಿಲ್ಲಜೂನ್ 1ರಿಂದ ಉಡುಪಿಯಲ್ಲಿ ಕೃಷ್ಣನ ದರ್ಶನವಿಲ್ಲ

ಇವರು ಮೂಲತಃ ಕಲಬುರಗಿಯ ನೌರುಗಂಜ್ ನಿವಾಸಿಯಾಗಿದ್ದು, ಮೇ 16 ರಂದು ನಕ್ಸಲ್ ಪೀಡಿತ ಅಮಾಸೆಬೈಲು ಪೊಲೀಸ್ ಠಾಣೆಗೆ ಭದ್ರತೆಗಾಗಿ ನಿಯೋಜನೆಗೊಂಡಿದ್ದರು.

ASI Mallikarjun Committed Suicide In Udupi

ಮೂರು ತಿಂಗಳ‌ ಹಿಂದೆ ಕೊಪ್ಪಳದ ಮುನಿರಾಬಾದ್ ಗೆ ವರ್ಗಾವಣೆಗೊಂಡಿದ್ದರು. ಶನಿವಾರ ಮಲ್ಲಿಕಾರ್ಜುನ್‌ ಮುನಿರಾಬಾದ್ ಗೆ ತೆರಳುವವರಿದ್ದರು. ಇವರು ಅನಾರೋಗ್ಯದ ಕಾರಣಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

English summary
ASI Mallikarjun committed suicide near the police station took place at Amasebili in Udupi district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X