ಉಡುಪಿ-ಚಿಕ್ಕಮಗಳೂರು ಕ್ಷೇತ್ರ:ಜಯಪ್ರಕಾಶ್ ಪರ ಟ್ವೀಟ್, ಯಾರಿಗೆ ಸಿಗಲಿದೆ ಬಿಜೆಪಿ ಟಿಕೆಟ್?
ಉಡುಪಿ, ಮಾರ್ಚ್ 17:ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರ ಈಗ ಕುತೂಹಲ ಕೆರಳಿಸಿದ್ದು, ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಮತ್ತು ಕೆ.ಜಯಪ್ರಕಾಶ್ ಹೆಗ್ಡೆ ಆಯ್ಕೆ ಸಾಧ್ಯತೆ ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ.
ಆಕಾಂಕ್ಷಿಗಳ ಪಟ್ಟಿಯಲ್ಲಿ ಶೋಭಾ ಕರಂದ್ಲಾಜೆ, ಜಯಪ್ರಕಾಶ ಹೆಗ್ಡೆ ಮಾತ್ರವಲ್ಲದೇ ಜಿಜೆಪಿ ಯುವ ಮುಖಂಡ ಯಶ್ ಪಾಲ್ ಸುವರ್ಣ ಮತ್ತು ಮಾಜಿ ಶಾಸಕ ಜೀವರಾಜ್ ಟಿಕೆಟ್ ರೇಸ್ ನಲ್ಲಿದ್ದಾರೆ. ಈ ನಡುವೆ ಜಯಪ್ರಕಾಶ್ ಹೆಗ್ಡೆ ಪರ ದಿನದಿಂದ ದಿನಕ್ಕೆ ಒಲವು ಹೆಚ್ಚುತ್ತಿದೆ.
ಇದೀಗ ಸಾಮಾಜಿಕ ಜಾಲತಾಣದಲ್ಲಿ ಜಯಪ್ರಕಾಶ್ ಹೆಗ್ಡೆ ಪರ #JPH4udupichikamagalur2019 ಟ್ವೀಟ್ ಗಳ ಟ್ರೆಂಡ್ ಆರಂಭವಾಗಿದ್ದು, ಟ್ವಿಟ್ಟರ್ ನಲ್ಲಿ ಆರನೇ ಸಾಲಿನಲ್ಲಿ ಟ್ರೆಂಡಿಂಗ್ ಆಗುತ್ತಿರುವ ಜಯಪ್ರಕಾಶ್ ಹೆಗ್ಡೆ ಪರ ಕೂಗು ಗಟ್ಟಿಗೊಳ್ಳುತ್ತಿದೆ.

ಇಂದು ಭಾನುವಾರ ಬಿಜೆಪಿ ಕೋರ್ ಕಮಿಟಿ ಮೀಟಿಂಗ್ ಹಿನ್ನೆಲೆಯಲ್ಲಿ ಈಗಾಗಲೇ ಐದು ಸಾವಿರಕ್ಕೂ ಅಧಿಕ ಟ್ವೀಟ್ ದಾಖಲಾಗಿವೆ. ಇದು ಜಯಪ್ರಕಾಶ ಹೆಗ್ಡೆ ಯವರಿಗೆ ವರದಾನವಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications