ಸಂಭ್ರಮಾಚರಣೆಗೆ ಅಣಿಯಾದ ಹಾಲಾಡಿ ಶ್ರೀನಿವಾಸ ಶೆಟ್ಟಿ ಬೆಂಬಲಿಗರು
ಉಡುಪಿ, ಮೇ 15 : ಈಗಾಗಲೇ ರಾಜ್ಯ ವಿಧಾನಸಭಾ ಚುನಾವಣೆ ಮತ ಎಣಿಕೆ ಅರ್ಧಕ್ಕರ್ಧ ಮುಕ್ತಾಯವಾಗಿದ್ದು, ಉಡುಪಿ ಜಿಲ್ಲೆಯ 5 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಣುತ್ತಿದೆ. ಕಾಂಗ್ರೆಸ್ ಕೇವಲ ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದು, ಎಲ್ಲರಲ್ಲೂ ವಿಜಯೋತ್ಸವದ ಕಹಳೆ ಮೂಡಿದೆ.
ಉಡುಪಿಯ ರಘುಪತಿ ಭಟ್ 2,000 ಮತಗಳ ಮುಂಚೂಣಿಯಲ್ಲಿದ್ದರೆ, ಕಾಪುವಿನ ಲಾಲಾಜಿ ಆರ್ ಮೆಂಡನ್ 3,000 ಮತಗಳ ಲೀಡ್ ನಲ್ಲಿದ್ದಾರೆ. ಕಾರ್ಕಳದ ಸುನಿಲ್ ಕುಮಾರ್ 4500ಮತಗಳು ಹಾಗೂ ಕುಂದಾಪುರದ ಹಾಲಾಡಿ ಶ್ರೀನಿವಾಸ ಶೆಟ್ಟಿ 10,000 ಮತಗಳ ಲೀಡ್ ನಲ್ಲಿದ್ದಾರೆ.
ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಈಗಾಗಲೇ ನಾಲ್ಕು ಸುತ್ತು ಪುರ್ಣಗೊಂಡಿದೆ. ಉಡುಪಿಯ 5 ಕ್ಷೇತ್ರಗಳಲ್ಲಿ 5ರಲ್ಲೂ ಬಿಜೆಪಿ ಮುನ್ನಡೆ ಕಾಣುತ್ತಿದೆ. ಕುಂದಾಪುರ ಬಿಜೆಪಿ ಅಭ್ಯರ್ಥಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಭರ್ಜರಿ ಮುನ್ನಡೆ ಕಾಣುತ್ತಿದೆ.

ಕಾಂಗ್ರೆಸ್ ಅಭ್ಯರ್ಥಿ ರಾಕೇಶ್ ಮಲ್ಲಿ ವಿರುದ್ಧ 18,000 ಮತಗಳ ಮುಂಚೂಣಿಯಲ್ಲಿದ್ದಾರೆ. ಮತಗಳ ಘೋಷಣೆ ಆಗುತ್ತಿದ್ದಂತೆ ಹೊರಗೆ ಸೇರಿದ ಹಾಲಾಡಿ ಬೆಂಬಲಿಗರಿಂದ ಉತ್ಸಾಹದ ಕಹಳೆ ಜೋರಾಗಿದೆ. ಹಾಲಾಡಿ ಬೆಂಬಲಿಗರು ಅವರ ಭಾವಚಿತ್ರವನ್ನು ಹಿಡಿದು ತಮ್ಮ ಜಯವನ್ನು ಆಚರಿಸುತ್ತಿದ್ದಾರೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications