'ನನ್ನ ಹೆಸರಿನಲ್ಲಿ ಗಾಂಧಿ ಇಲ್ಲದಿದ್ದರೆ ಸಂಸದನಾಗುತ್ತಿರಲಿಲ್ಲ'
ಉಡುಪಿ, ನವೆಂಬರ್ 13 : 'ನನ್ನ ಹೆಸರಿನಲ್ಲಿ 'ಗಾಂಧಿ ಇಲ್ಲದಿದ್ದರೆ' ಸಂಸದನಾಗಿ ಆಯ್ಕೆಯಾಗುತ್ತಿರಲಿಲ್ಲ ಎಂದು ಉತ್ತರ ಪ್ರದೇಶದ ಸುಲ್ತಾನ್ ಪುರ್ ಸಂಸದ ವರುಣ್ ಗಾಂಧಿ ಹೇಳಿದರು.
ಇಲ್ಲಿನ ಮಣಿಪಾಲ್ ಯೂನಿವರ್ಸಿಟಿಯಲ್ಲಿ ಟ್ಯಾಪ್ಮಿ ಮ್ಯಾನೇಜ್ಮೆಂಟ್ ಇನ್ ಸ್ಟಿಟ್ಯೂಟ್ ವತಿಯಿಂದ ಆಯೋಜಿಸಲಾಗಿದ್ದ ನೀಡ್ ಫಾರ್ ಪೊಲಿಟಿಕಲ್ ರಿಫಾರ್ಮ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ವರುಣ್ ಗಾಂಧಿ, " ಭಾರತದಲ್ಲಿ ಧರ್ಮ ಮತ್ತು ಜಾತಿ ಆಧಾರಿತ ರಾಜಕಾರಣ ಮಿತಿ ಮೀರಿದೆ. 'ಫೇಮಸ್ 'ತಂದೆ ಇಲ್ಲದಿದ್ದರೆ ಮಗ ರಾಜಕಾರಣದಲ್ಲಿ ಮುಂದೆ ಬರಲು ಸಾಧ್ಯವಿಲ್ಲ" ಎಂದರು.

ಸಂಸತ್ ಟೆಂಪಲ್ ಆಫ್ ಡಿಬೇಟ್ ಆಗಿ ಉಳಿದಿಲ್ಲ. 7 ವರ್ಷದಲ್ಲಿ 5 ಬಾರಿ ಸಂಸದರ ಸಂಬಳ ಏರಿಕೆಯಾಗಿದೆ. ಕಲಾಪ,ಮಸೂದೆ, ಹಾಜರಾತಿ ಬಗ್ಗೆ ಸಂಸದರಿಗೆ ಆಸಕ್ತಿಯಿಲ್ಲ ಎಂದು ಭಾರತದ ಸಂಸದೀಯ ವ್ಯವಸ್ಥೆ ಬಗ್ಗೆ ವರುಣ್ ಗಾಂಧಿ ಬೇಸರ ವ್ಯಕ್ತಪಡಿಸಿದರು.
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications