ದನ ಸಾಗಿಸುತ್ತಿದ್ದ ಬಿಜೆಪಿ ಕಾರ್ಯಕರ್ತನ ಕೊಲೆ
ಉಡುಪಿ, ಆಗಸ್ಟ್ 18: ಟೆಂಪೊವೊಂದರಲ್ಲಿ ತಡ ರಾತ್ರಿ ಎರಡು ದನವನ್ನು ಸಾಗಿಸುತ್ತಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ ಪೂಜಾರಿಯನ್ನು ಬಜರಂಗ ದಳ ಹಾಗೂ ವಿಎಚ್ಪಿ ಕಾರ್ಯಕರ್ತರು ಹಲ್ಲೆ ಮಾಡಿ, ಕೊಲೆಗೈದಿದ್ದಾರೆ.
ಉಡುಪಿಯ ಟೆಂಪೊವೊಂದರಲ್ಲಿ ಎರಡು ದನವನ್ನು ಸಂತೆಕಟ್ಟಿ ಬಳಿ ತಡ ರಾತ್ರಿ ಬಿಜೆಪಿ ಕಾರ್ಯಕರ್ತರಾದ ಪ್ರವೀಣ ಪೂಜಾರಿ (28), ಆತನ ಸ್ನೇಹಿತ ಅಕ್ಷಯ್ ದೇವಾಡಿಗ (20) ಸಾಗಿಸುತ್ತಿದ್ದರು. ಅವರ ಮೇಲೆ ಬಜರಂಗ ದಳ ಮತ್ತು ವಿಎಚ್ ಪಿ ಕಾರ್ಯಕರ್ತರು ಎನ್ನಲಾದ ನಲವತ್ತರಷ್ಟಿದ್ದ ಯುವಕರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.

ಪ್ರವೀಣ್ ಸಾವಪ್ಪಿದ್ದು, ಅಕ್ಷಯ್ ನನ್ನು ಬ್ರಹ್ಮಾವರ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೆಟ್ರೋಲ್ ಬಂಕ್ ಹೊಂದಿರುವ ವಿಎಚ್ಪಿ ಸದಸ್ಯ ಅರವಿಂದ ಸೇರೆಗಾರ ಎಂಬಾತ ತನ್ನ ಸಹಚರ ಪ್ರಕಾಶ್ ಎಂಬಾತನೊಂದಿಗೆ ಸೇರಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಹೆಬ್ರಿ ಪೊಲೀಸರು ಪ್ರಕರಣದ ಸಂಬಂಧ 17 ಮಂದಿಯನ್ನು ಬಂಧಿಸಿದ್ದು, ಉಳಿದವರಿಗೆ ಶೋಧ ನಡೆದಿದೆ. ಪ್ರಕರಣದ ತನಿಖೆಯನ್ನು ಬ್ರಹ್ಮಾವರ ಪೊಲೀಸರು ಮುಂದುವರಿಸಿದ್ದಾರೆ.
More From
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications