ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಮೇ 18ರಂದು ಬ್ರಹ್ಮಕಲಶೋತ್ಸವ
ಉಡುಪಿ, ಮೇ 01 : ಇಲ್ಲಿನ ಶ್ರೀಕೃಷ್ಣ ಮಠದಲ್ಲಿ ಮೇ 18ರಂದು ಬ್ರಹ್ಮಕಲಶೋತ್ಸವ ನಡೆಯಲಿದ್ದು ಮೇ 14ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಸುತ್ತುಪೌಳಿಯನ್ನು ನವೀಕರಿಸಿದ ಹಿನ್ನೆಲೆಯಲ್ಲಿ ಸುತ್ತುಪೌಳಿಯ ಸಮರ್ಪಣೆ ಮತ್ತು 1,008 ರಜತಕಲಶ ಸಹಿತ ಬ್ರಹ್ಮಕಲಶೋತ್ಸವ ನಡೆಯುತ್ತಿದೆ ಎಂದು ಶ್ರೀವಿಶ್ವೇಶ ತೀರ್ಥ ಶ್ರೀಪಾದರು ಹೇಳಿದ್ದಾರೆ.[ಉಡುಪಿ ಶ್ರೀಕೃಷ್ಣ ದೇವಾಲಯ ನವೀಕರಣಕ್ಕೆ ಜಿಲ್ಲಾಡಳಿತ ತಡೆ]

ಸುತ್ತುಪೌಳಿಯ ಮರ, ಕಂಬಗಳು ಶಿಥಿಲಗೊಂಡಿದ್ದವು. ಹೀಗಾಗಿ ನವೀಕರಣ ಮಾಡಿದ್ದೇವೆ. ಸುತ್ತುಪೌಳಿಯನ್ನು ಗಾಳಿ, ಬೆಳಕು ಬರುವಂತೆ ಮತ್ತು ದಾರುಶಿಲ್ಪದೊಂದಿಗೆ ನವೀಕರಿಸಲಾಗಿದ್ದು ಪಾರ್ಕಿಂಗ್ ಪ್ರದೇಶದ ಪಕ್ಕ ಈಗಾಗಲೇ 2 ಕೋಟಿ ರು. ವೆಚ್ಚದಲ್ಲಿ ಶ್ರೀ ವಿಶ್ವಮಾನ್ಯ ಮಂದಿರ ಛತ್ರವನ್ನು ನಿರ್ಮಿಸಲಾಗಿದೆ ಎಂದರು.
ಈಗಾಗಲೇ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದ್ದು, ಕೇಂದ್ರ ಹಾಗೂ ರಾಜ್ಯದ ಮಂತ್ರಿಗಳಿಗೆ ಆಹ್ವಾನ ನೀಡಿದ್ದೇವೆ. ಮೇ 14ರಿಂದಲೇ ಕೃಷ್ಣ ಮಠದಲ್ಲಿ ವಿವಿಧ ಧಾರ್ಮಿಕ ಪೂಜೆ ಪುನಸ್ಕಾರಗಳು, ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಹಾಗೆಯೇ ಮೇ 18ರಂದು ಬ್ರಹ್ಮಕಲಶೋತ್ಸವ ನಡೆಯಲಿದೆ ಎಂದು ಹೇಳಿದರು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications