ಮಠದಲ್ಲಿ ಸಿಕ್ಕಿದ್ದೇನು? ಮಾಹಿತಿ ಹಾಗೂ ವದಂತಿ ಮಧ್ಯೆಯೇ ಪೈಪೋಟಿ
Recommended Video

ಉಡುಪಿ, ಜುಲೈ 24: ಶೀರೂರು ಮಠದ ಲಕ್ಷ್ಮೀವರ ತೀರ್ಥರ ಸಾವಿನ ತನಿಖೆಯು ಹೊಸ ತಿರುವು ಪಡೆಯುತ್ತಿದೆ. ಪ್ರಕರಣದ ತನಿಖೆಗಾಗಿ ಜಿಲ್ಲಾ ಪೊಲೀಸರ ಐದು ತಂಡಗಳನ್ನು ರಚಿಸಿದ್ದು, ಪ್ರತಿ ತಂಡಕ್ಕೆ ನಾನಾ ಜವಾಬ್ದಾರಿಗಳನ್ನು ನೀಡಲಾಗಿದೆ.
ಶೀರೂರು ಶ್ರೀಗಳಿಗೆ ಒಡನಾಡಿಗಳಾಗಿ ಇದ್ದವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ತನಿಖೆಯು ವೇಗ ಪಡೆದುಕೊಂಡು, ವಿವಿಧ ಆಯಾಮಗಳಲ್ಲಿ ಸಾಗುತ್ತಿದೆ. ತನಿಖಾಧಿಕಾರಿ ಬೆಳ್ಳಿಯಪ್ಪ ಅವರ ಜತೆ ಮಾತುಕತೆ ನಡೆಸಿದ ಐಜಿ, ಶೀರೂರು ಶ್ರೀಗಳ ಸಾವಿನ ವಿಚಾರದ ತನಿಖೆ ಹಾದಿಯಲ್ಲಿ ಸಿಕ್ಕ ಪ್ರಮುಖ ಮಾಹಿತಿಗಳನ್ನು ಹೊರಹಾಕಿದ್ದಾರೆ.

ತನಿಖಾ ತಂಡವು ಶೀರೂರು ಮೂಲ ಮಠಕ್ಕೆ ತೆರಳಿ, ಅಲ್ಲಿ ಕೆಲಸ ಮಾಡುವವರ ಜತೆಗೂಡಿ ಶೋಧ ಕಾರ್ಯಾಚರಣೆ ನಡೆಸಿದೆ. ಆಗ ಮಠದಲ್ಲಿ ಮದ್ಯ ತುಂಬಿದ ರಾಶಿರಾಶಿ ಬಾಟಲುಗಳು ಸಿಕ್ಕಿವೆ ಎನ್ನಲಾಗುತ್ತಿದ್ದು, ಇನ್ನಷ್ಟು ಕುತೂಹಲಕಾರಿ ವಿಚಾರಗಳು ಹೊರಬರುತ್ತಿವೆ.

ಅಂದ ಹಾಗೆ ಇವೆಲ್ಲ ದೊರೆತಿರುವುದು ಶೀರೂರು ಮಠದ ಕೋಣೆಯಲ್ಲಿ. ಅಲ್ಲಿಗೆ ಲಕ್ಷ್ಮೀವರ ತೀರ್ಥರನ್ನು ಬಿಟ್ಟು ಬೇರೆ ಯಾರೂ ಹೋಗುತ್ತಿರಲಿಲ್ಲ ಎಂಬ ಮಾತು ಕೂಡ ಕೇಳಿಬರುತ್ತಿದೆ. ಹಾಗಾಗಿ ನಾನಾ ಬಗೆಯ ಚರ್ಚೆಗೆ ಈ ಅಂಶವು ಕಾರಣವಾಗಿದೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications