ಮಠದಲ್ಲಿ ಸಿಕ್ಕಿದ್ದೇನು? ಮಾಹಿತಿ ಹಾಗೂ ವದಂತಿ ಮಧ್ಯೆಯೇ ಪೈಪೋಟಿ
Recommended Video

ಉಡುಪಿ, ಜುಲೈ 24: ಶೀರೂರು ಮಠದ ಲಕ್ಷ್ಮೀವರ ತೀರ್ಥರ ಸಾವಿನ ತನಿಖೆಯು ಹೊಸ ತಿರುವು ಪಡೆಯುತ್ತಿದೆ. ಪ್ರಕರಣದ ತನಿಖೆಗಾಗಿ ಜಿಲ್ಲಾ ಪೊಲೀಸರ ಐದು ತಂಡಗಳನ್ನು ರಚಿಸಿದ್ದು, ಪ್ರತಿ ತಂಡಕ್ಕೆ ನಾನಾ ಜವಾಬ್ದಾರಿಗಳನ್ನು ನೀಡಲಾಗಿದೆ.
ಶೀರೂರು ಶ್ರೀಗಳಿಗೆ ಒಡನಾಡಿಗಳಾಗಿ ಇದ್ದವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ತನಿಖೆಯು ವೇಗ ಪಡೆದುಕೊಂಡು, ವಿವಿಧ ಆಯಾಮಗಳಲ್ಲಿ ಸಾಗುತ್ತಿದೆ. ತನಿಖಾಧಿಕಾರಿ ಬೆಳ್ಳಿಯಪ್ಪ ಅವರ ಜತೆ ಮಾತುಕತೆ ನಡೆಸಿದ ಐಜಿ, ಶೀರೂರು ಶ್ರೀಗಳ ಸಾವಿನ ವಿಚಾರದ ತನಿಖೆ ಹಾದಿಯಲ್ಲಿ ಸಿಕ್ಕ ಪ್ರಮುಖ ಮಾಹಿತಿಗಳನ್ನು ಹೊರಹಾಕಿದ್ದಾರೆ.

ತನಿಖಾ ತಂಡವು ಶೀರೂರು ಮೂಲ ಮಠಕ್ಕೆ ತೆರಳಿ, ಅಲ್ಲಿ ಕೆಲಸ ಮಾಡುವವರ ಜತೆಗೂಡಿ ಶೋಧ ಕಾರ್ಯಾಚರಣೆ ನಡೆಸಿದೆ. ಆಗ ಮಠದಲ್ಲಿ ಮದ್ಯ ತುಂಬಿದ ರಾಶಿರಾಶಿ ಬಾಟಲುಗಳು ಸಿಕ್ಕಿವೆ ಎನ್ನಲಾಗುತ್ತಿದ್ದು, ಇನ್ನಷ್ಟು ಕುತೂಹಲಕಾರಿ ವಿಚಾರಗಳು ಹೊರಬರುತ್ತಿವೆ.

ಅಂದ ಹಾಗೆ ಇವೆಲ್ಲ ದೊರೆತಿರುವುದು ಶೀರೂರು ಮಠದ ಕೋಣೆಯಲ್ಲಿ. ಅಲ್ಲಿಗೆ ಲಕ್ಷ್ಮೀವರ ತೀರ್ಥರನ್ನು ಬಿಟ್ಟು ಬೇರೆ ಯಾರೂ ಹೋಗುತ್ತಿರಲಿಲ್ಲ ಎಂಬ ಮಾತು ಕೂಡ ಕೇಳಿಬರುತ್ತಿದೆ. ಹಾಗಾಗಿ ನಾನಾ ಬಗೆಯ ಚರ್ಚೆಗೆ ಈ ಅಂಶವು ಕಾರಣವಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications