Get Updates
Get notified of breaking news, exclusive insights, and must-see stories!

ಉಡುಪಿ ಡಿಸಿ ವಿರುದ್ಧ ಸಿಎಂ ಗೆ ದೂರು ಕೊಟ್ಟ ಕಾಂಗ್ರೆಸ್ ಮುಖಂಡ

ಉಡುಪಿ, ಮೇ 27: ಉಡುಪಿಯಲ್ಲಿ ಗರ್ಭಿಣಿ ಮಹಿಳೆಯ ಕ್ವಾರಂಟೈನ್ ಅವಧಿ ಮುಗಿದರೂ ಹೊರಬಿಡುತ್ತಿಲ್ಲ ಎಂಬ ವಿಚಾರವಾಗಿ ಜಿಲ್ಲಾಧಿಕಾರಿ ವಿರುದ್ಧ ಮಾಜಿ ಸಚಿವರೊಬ್ಬರು ಮುಖ್ಯಮಂತ್ರಿಗೆ ದೂರು ನೀಡಿದ್ದಾರೆ.

Recommended Video

      ಫೆಬ್ರವರಿ 14 ಕ್ಕೆ ಕಾಲೇಜು ಬಳಿ ಏನ್ ಮಾಡುತ್ತೆ ಶ್ರೀರಾಮ ಸೇನೆ? | Feb14th | Valentines Day | Muthalik

      ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ವಿರುದ್ಧ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ಪ್ರಮೋದ್ ಮಧ್ವರಾಜ್ ಅವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ದೂರು ನೀಡಿದ್ದಾರೆ.

      ದುಬೈನಿಂದ ಬಂದಿದ್ದ ಗರ್ಭಿಣಿಯೊಬ್ಬರು 15 ದಿನದ ಹೋಟೆಲ್ ಕ್ವಾರಂಟೈನ್ ಅವಧಿ ಮುಗಿಸಿದ್ದು, ಕ್ವಾರಂಟೈನ್ ಅವಧಿ ಮುಗಿದರೂ ಮನೆಗೆ ಕಳುಹಿಸದ ಜಿಲ್ಲಾಡಳಿತದ ವಿರುದ್ಧ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಟ್ವೀಟ್ ಮಾಡಿ ಮುಖ್ಯಮಂತ್ರಿಗಳ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ.

       Congress Leader Who Complained To CM Against Udupi DC

      ಈ ಮಹಿಳೆಗೆ ಮನೆಯ ಆಹಾರಕ್ಕೂ ಜಿಲ್ಲಾಡಳಿತ ತಡೆ ನೀಡಿದೆ. ಕ್ವಾರಂಟೈನ್ ಅವಧಿ ಮುಗಿದ ಬಳಿಕವೂ ಜಿಲ್ಲಾಡಳಿತ ಈಕೆಗೆ ತೊಂದರೆ ನೀಡುತ್ತಿದೆ. ಉಡುಪಿ ಜಿಲ್ಲಾಧಿಕಾರಿಯ ಬೇಜವಾಬ್ದಾರಿ ನಡೆಯ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಪ್ರಮೋದ್ ಮಧ್ವರಾಜ್ ಟ್ವೀಟ್ ಮೂಲಕ ಮುಖ್ಯಮಂತ್ರಿ ಅವರನ್ನು ಆಗ್ರಹಿಸಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+