ಕರಾವಳಿಯ ನಾಗಾರಾಧನೆ ಮೇಲೆ ಕೊರೊನಾ ಕರಿಛಾಯೆ
ಉಡುಪಿ, ಜುಲೈ 25: ನಾಗಾರಾಧನೆಗೆ ನಮ್ಮ ನಾಡಿನಲ್ಲೇ ಪ್ರಸಿದ್ಧವಾಗಿರುವ ಸ್ಥಳ ಕರಾವಳಿ ಜಿಲ್ಲೆಗಳು. ಆದರೆ ಈ ವರ್ಷ ಮಾತ್ರ ಕೊರೊನಾ ಕರಿಛಾಯೆ ನಾಗರಪಂಚಮಿಯ ಸಂಭ್ರಮಕ್ಕೆ ತಣ್ಣೀರೆರಚಿದೆ.
Recommended Video
America ಜೊತೆ ಸೇಡು ತೀರಿಸಿಕೊಂಡ China | Oneindia Kannada
ನಾಗರ ಪಂಚಮಿಯ ದಿನದಂದು ಕರಾವಳಿಯ ಎಲ್ಲಾ ಜನರು ತಮ್ಮ ಕುಟುಂಬದ ನಾಗನ ಮೂಲ ಬನಕ್ಕೆ ತೆರಳಿ ತನು ಸೇವೆ ಅರ್ಪಿಸುತ್ತಾರೆ. ಆದರೆ ಈ ವರ್ಷ ಕೊರೊನಾ ಸಾರ್ವಜನಿಕ ನಾಗರ ಪಂಚಮಿ ಆಚರಣೆಗೆ ಅವಕಾಶವನ್ನು ನೀಡಿಲ್ಲ.
ಕೇವಲ ಉಡುಪಿ ಜಿಲ್ಲೆಯಲ್ಲೇ 13 ಸಾವಿರಕ್ಕೂ ಅಧಿಕ ನಾಗಬನಗಳಿವೆ. ನಾಗನಿಗೆ ಸಂಬಂಧಿಸಿದ ಹಲವಾರು ಕ್ಷೇತ್ರಗಳಿವೆ. ಇಲ್ಲಿನ ಅರ್ಚಕರಿಗೆ ನಾಗರಪಂಚಮಿಯಂದು ಕೈತುಂಬ ಆದಾಯ ಬರುತ್ತಿತ್ತು. ಆದರೆ ಈ ವರ್ಷ ಈ ತಟ್ಟೆ ಕಾಸಿಗೂ ಕಲ್ಲು ಬಿದ್ದಿದೆ. ಜನರು ತಮ್ಮ ನಾಗಬನಗಳಲ್ಲಿ ಹೂವು ಹಿಂಗಾರ ಸೀಯಾಳ ಮೊದಲಾದ ದ್ರವ್ಯಗಳನ್ನು ಬಿಟ್ಟು ಹೋಗುವ ಮೂಲಕ ತಮ್ಮ ಹರಕೆಯನ್ನು ಸಮರ್ಪಿಸುತ್ತಿದ್ದಾರೆ.

ಉಳಿದವರು ಮನೆಗಳಲ್ಲೇ ನಾಗರಪಂಚಮಿಯನ್ನು ಆಚರಿಸುತ್ತಿದ್ದಾರೆ. ಇದೇ ಹೊತ್ತಿಗೆ ಈ ದಿವಸ ಹೂವು ಹಣ್ಣು ವ್ಯಾಪಾರ ಭರ್ಜರಿಯಾಗಿ ನಡೆಯುತ್ತಿತ್ತು. ಇಂದು ಹೂವು ಹಣ್ಣಿನ ಮಾರುಕಟ್ಟೆಯೂ ಬಿಕೋ ಎನ್ನುತ್ತಿದೆ.
More From
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications