Get Updates
Get notified of breaking news, exclusive insights, and must-see stories!

ಕರಾವಳಿಯ ನಾಗಾರಾಧನೆ ಮೇಲೆ ಕೊರೊನಾ ಕರಿಛಾಯೆ

ಉಡುಪಿ, ಜುಲೈ 25: ನಾಗಾರಾಧನೆಗೆ ನಮ್ಮ ನಾಡಿನಲ್ಲೇ ಪ್ರಸಿದ್ಧವಾಗಿರುವ ಸ್ಥಳ ಕರಾವಳಿ ಜಿಲ್ಲೆಗಳು. ಆದರೆ ಈ ವರ್ಷ ಮಾತ್ರ ಕೊರೊನಾ ಕರಿಛಾಯೆ ನಾಗರಪಂಚಮಿಯ ಸಂಭ್ರಮಕ್ಕೆ ತಣ್ಣೀರೆರಚಿದೆ.

Recommended Video

      America ಜೊತೆ ಸೇಡು ತೀರಿಸಿಕೊಂಡ China | Oneindia Kannada

      ನಾಗರ ಪಂಚಮಿಯ ದಿನದಂದು ಕರಾವಳಿಯ ಎಲ್ಲಾ ಜನರು ತಮ್ಮ ಕುಟುಂಬದ ನಾಗನ ಮೂಲ ಬನಕ್ಕೆ ತೆರಳಿ ತನು ಸೇವೆ ಅರ್ಪಿಸುತ್ತಾರೆ. ಆದರೆ ಈ ವರ್ಷ ಕೊರೊನಾ ಸಾರ್ವಜನಿಕ ನಾಗರ ಪಂಚಮಿ ಆಚರಣೆಗೆ ಅವಕಾಶವನ್ನು ನೀಡಿಲ್ಲ.

      ಕೇವಲ ಉಡುಪಿ ಜಿಲ್ಲೆಯಲ್ಲೇ 13 ಸಾವಿರಕ್ಕೂ ಅಧಿಕ ನಾಗಬನಗಳಿವೆ. ನಾಗನಿಗೆ ಸಂಬಂಧಿಸಿದ ಹಲವಾರು ಕ್ಷೇತ್ರಗಳಿವೆ. ಇಲ್ಲಿನ ಅರ್ಚಕರಿಗೆ ನಾಗರಪಂಚಮಿಯಂದು ಕೈತುಂಬ ಆದಾಯ ಬರುತ್ತಿತ್ತು. ಆದರೆ ಈ ವರ್ಷ ಈ ತಟ್ಟೆ ಕಾಸಿಗೂ ಕಲ್ಲು ಬಿದ್ದಿದೆ. ಜನರು ತಮ್ಮ ನಾಗಬನಗಳಲ್ಲಿ ಹೂವು ಹಿಂಗಾರ ಸೀಯಾಳ ಮೊದಲಾದ ದ್ರವ್ಯಗಳನ್ನು ಬಿಟ್ಟು ಹೋಗುವ ಮೂಲಕ ತಮ್ಮ ಹರಕೆಯನ್ನು ಸಮರ್ಪಿಸುತ್ತಿದ್ದಾರೆ.

      Coronavirus Effect On Nagarapanchami Festival In Karavali Districts


      ಉಳಿದವರು ಮನೆಗಳಲ್ಲೇ ನಾಗರಪಂಚಮಿಯನ್ನು ಆಚರಿಸುತ್ತಿದ್ದಾರೆ. ಇದೇ ಹೊತ್ತಿಗೆ ಈ ದಿವಸ ಹೂವು ಹಣ್ಣು ವ್ಯಾಪಾರ ಭರ್ಜರಿಯಾಗಿ ನಡೆಯುತ್ತಿತ್ತು. ಇಂದು ಹೂವು ಹಣ್ಣಿನ ಮಾರುಕಟ್ಟೆಯೂ ಬಿಕೋ ಎನ್ನುತ್ತಿದೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+