ಉಡುಪಿಯಲ್ಲಿ ಸಮಾಜ ಸೇವಕನಿಂದ ಬಡವರಿಗೆ ಉಪಾಹಾರ ವಿತರಣೆ
ಉಡುಪಿ, ಮಾರ್ಚ್ 30: ಉಡುಪಿಯ ಸಮಾಜ ಸೇವಕ ವಿಶು ಶೆಟ್ಟಿ ಅವರು ಇಂದು ಬೆಳಿಗ್ಗೆ 150 ಕ್ಕೂ ಅಧಿಕ ಬಡವರಿಗೆ, ಅಶಕ್ತರಿಗೆ ಚಹಾ-ತಿಂಡಿ ವಿತರಿಸಿದರು.
Recommended Video
ಕೊರೊನಾ ಬಂದಮೇಲೆ ಕುಟುಂಬದಲ್ಲಿ ಆಗಿರೋ ಬದಲಾವಣೆಗಳೇನು? | Changes in Family | Wife | Oneindia kannada
ಮನೆ ಇಲ್ಲದೆ ಬೀದಿ ಬದಿಯಲ್ಲಿ ಜೀವಿಸುತ್ತಿರುವ ವಲಸೆ ಕಾರ್ಮಿಕರು ಮತ್ತು ಕೆಲವು ನಿರ್ಗತಿಕರಿಗೆ ಕಳೆದ ಐದಾರು ದಿನಗಳಿಂದ ಎರಡು ಹೊತ್ತು ಊಟ ಮತ್ತು ಚಹಾ ವಿತರಿಸುವ ಕೆಲಸವನ್ನು ವಿಶು ಶೆಟ್ಟಿ ಅವರು ಮಾಡುತ್ತಿದ್ದಾರೆ.
ಉಪಾಹಾರವನ್ನು ವಿತರಿಸುವ ಸಂದರ್ಭದಲ್ಲಿ ಮೂರು ಮೀಟರ್ ಅಂತರವನ್ನು ಕಾಯ್ದುಕೊಳ್ಳುವ ಮೂಲಕ ವೈರಸ್ ಹರಡದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ. ವೆಲ್ಡಿಂಗ್ ಶಾಪ್ ನಡೆಸುತ್ತಿರುವ ವಿಶು ಶೆಟ್ಟಿ ಅವರು ತಮ್ಮ ದುಡಿಮೆಯ ಬಹುಪಾಲನ್ನು ಸಮಾಜ ಸೇವೆಗೆ ವ್ಯಯಿಸುತ್ತಿದ್ದಾರೆ.

ಕೊರೊನಾ ಎಮರ್ಜೆನ್ಸಿ ಘೋಷಣೆಯಾದ ಮರುದಿನದಿಂದಲೇ ವಿಶು ಶೆಟ್ಟಿ ಅವರು ಬಡವರ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ಇವರು ಆಹಾರ ವಿತರಿಸಲು ಆರಂಭಿಸಿದ ಬಳಿಕ ಉಡುಪಿಯ ಇತರ ಸಮಾಜಪರ ಸಂಘಟನೆಗಳು ಆಹಾರ ವಿತರಿಸುವ ಯೋಜನೆ ಕೈಗೆತ್ತಿಕೊಂಡಿವೆ.
More From
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ












Click it and Unblock the Notifications