ಉಡುಪಿಯ ಕೃಷ್ಣ ಮಠದ ದರ್ಶನ ಅವಧಿ ವಿಸ್ತರಣೆ
ಉಡುಪಿ, ನವೆಂಬರ್ 4: ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠದಲ್ಲಿ ಬುಧವಾರದಿಂದ ದೇವರ ದರ್ಶನದ ಅವಧಿಯನ್ನು ವಿಸ್ತರಿಸಲಾಗಿದೆ. ಮಠಕ್ಕೆ ಭಕ್ತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದರ್ಶನದ ಅವಧಿಯನ್ನು ವಿಸ್ತರಿಸಲಾಗಿರುವುದಾಗಿ ತಿಳಿದುಬಂದಿದೆ.
ನವೆಂಬರ್ 4ರಿಂದ ಬೆಳಿಗ್ಗೆ 8.30 ರಿಂದ 10 ಗಂಟೆವರೆಗೆ ಹಾಗೂ ಮಧ್ಯಾಹ್ನ 2 ಗಂಟೆಯಿಂದ 6 ಗಂಟೆಯವರೆಗೆ ದೇವರ ದರ್ಶನವನ್ನು ಪಡೆಯಬಹುದು ಎಂದು ಮಠದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
ಕೊರೊನಾ ವೈರಸ್ ಪ್ರಕರಣಗಳು ಏರಿಕೆಯಾಗುತ್ತಿದ್ದ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ಲಾಕ್ ಡೌನ್ ನಿಂದಾಗಿ ಮಾರ್ಚ್ 22ರಿಂದ ಸೆಪ್ಟೆಂಬರ್ 27ರವರೆಗೆ ಕೃಷ್ಣಮಠಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಲಾಕ್ ಡೌನ್ ಸಡಿಲಿಕೆಯ ನಂತರವೂ ಸೀಮಿತ ಅವಧಿಯಲ್ಲಿ ಮಾತ್ರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಪ್ರತಿದಿನ ಮಧ್ಯಾಹ್ನ 2ರಿಂದ ಸಂಜೆ 5 ಗಂಟೆವರೆಗ ಮಾತ್ರ ಭಕ್ತರಿಗೆ ದೇವರ ದರ್ಶನ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಇದೀಗ ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ಏರಿಕೆಯಾಗಿರುವುದರಿಂದ ದರ್ಶನದ ಅವಧಿಯಲ್ಲಿ ಬದಲಾವಣೆಯನ್ನು ಮಾಡಲಾಗಿದೆ.

ಉಡುಪಿಯಲ್ಲಿ ಕೊರೊನಾ ಪ್ರಕರಣಗಳು: ನ.3ರ ವರದಿಯಂತೆ ಜಿಲ್ಲೆಯಲ್ಲಿ ಒಟ್ಟು 21,970 ಸೋಂಕಿತರು ಇದ್ದು, 21,341 ಮಂದಿ ಗುಣಮುಖರಾಗಿದ್ದಾರೆ. 446 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲೆಯಲ್ಲಿ ಇಟ್ಟು 183 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
Recommended Video
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications