ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ; ನಿರಂಜನ್ ಭಟ್ ಗೆ ಮಧ್ಯಂತರ ಜಾಮೀನು
ಉಡುಪಿ, ಜೂನ್ 24: ಬಹುಕೋಟಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಜ್ಯೋತಿಷಿ ನಿರಂಜನ್ ಭಟ್ ಗೆ ಉಡುಪಿ ಜಿಲ್ಲಾ ನ್ಯಾಯಾಲಯ ಜುಲೈ 7 ರವರೆಗೆ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದೆ.
Recommended Video
ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಮೂರನೇ ಆರೋಪಿ ನಿರಂಜನ್ ಭಟ್ ತಂದೆ ಮೃತಪಟ್ಟಿದ್ದು, ಈ ಕಾರಣಕ್ಕೆ ಮಧ್ಯಂತರ ಜಾಮೀನು ನೀಡಲಾಗಿದೆ. ನಿರಂಜನ್ ತಂದೆ ಹಾಗೂ ಇದೇ ಪ್ರಕರಣದ ನಾಲ್ಕನೇ ಆರೋಪಿಯಾಗಿದ್ದ ಶ್ರೀನಿವಾಸ್ ಭಟ್ (65) ಅವರು ಎರಡು ದಿನಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದರು.
ತಂದೆಯ ಉತ್ತರಕ್ರಿಯೆಯ ಕಾರ್ಯವನ್ನು ನೆರವೇರಿಸಲು ಜಾಮೀನು ನೀಡಬೇಕೆಂದು ನಿರಂಜನ್ ಪರ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದೀಗ ನ್ಯಾಯಾಲಯ 5 ಲಕ್ಷ ರೂಪಾಯಿ ಬಾಂಡ್ ಪಡೆದು ಏಳು ದಿನಗಳ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣ ನಾಲ್ಕನೇ ಆರೋಪಿಯಾಗಿದ್ದ ಶ್ರೀನಿವಾಸ್ ಭಟ್ ಹಾಗೂ ರಾಘವೇಂದ್ರ ಅವರನ್ನು ಬಿಡುಗಡೆ ಮಾಡಲಾಗಿತ್ತು. ಕಳೆದ ನಾಲ್ಕು ವರ್ಷಗಳಿಂದ ನಿರಂಜನ್ ಜೈಲಿನಲ್ಲಿದ್ದಾರೆ.

ಜುಲೈ 18, 2016ರಲ್ಲಿ ಉಡುಪಿಯ ಬಹುಕೋಟಿ ಉದ್ಯಮಿ ಭಾಸ್ಕರ ಶೆಟ್ಟಿಯನ್ನು ತಾಯಿ, ಮಗ ಸೇರಿ ಕೊಲೆ ಮಾಡಿದ ಪ್ರಕರಣ ಇದಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ನಿರಂಜನ ತನ್ನ ಮನೆಯ ಹೋಮಕುಂಡದಲ್ಲಿ ಮೃತದೇಹವನ್ನು ಸುಡಲು ಸಹಾಯ ಮಾಡಿದ್ದ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications