'ಮೋದಿ' ಭಾವಚಿತ್ರವಿರುವ ಸೀರೆ ಮಾರಾಟ:ಉಡುಪಿ ಜವಳಿ ಅಂಗಡಿ ಮೇಲೆ ಚುನಾವಣಾ ಆಯೋಗ ದಾಳಿ
ಉಡುಪಿ, ಏಪ್ರಿಲ್ 03:ಉಡುಪಿಯ ಉದ್ಯಾವರದಲ್ಲಿರುವ ಜಯಲಕ್ಷ್ಮಿ ಜವಳಿ ಅಂಗಡಿ ಮೇಲೆ ಚುನಾವಣಾ ಆಯೋಗ ದಾಳಿ ನಡೆಸಿದೆ. ನೀತಿ ಸಂಹಿತೆ ಉಲ್ಲಂಘಿಸಿ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರವಿರುವ ಸೀರೆ ಮಾರುತ್ತಿದ್ದ ಹಿನ್ನಲೆಯಲ್ಲಿ ಚುನಾವಣಾ ಆಯೋಗ ದಾಳಿ ಮಾಡಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಚುನಾವಣಾ ಆಯೋಗದ ಸಿಬ್ಬಂದಿ ದಾಳಿ ಸಂದರ್ಭದಲ್ಲಿ ನರೇಂದ್ರ ಮೋದಿ ಚಿತ್ರವಿರುವ ಎರಡು ಸೀರೆ ವಶಪಡಿಸಿಕೊಂಡಿದೆ. ಎಚ್ಚರಿಕೆಯ ಹೊರತಾಗಿಯೂ ಜಯಲಕ್ಷ್ಮಿ ಜವಳಿ ಅಂಗಡಿಯಲ್ಲಿ ಬಾಲಕೋಟ್ ಮತ್ತು ನರೇಂದ್ರ ಮೋದಿ ಭಾವಚಿತ್ರವಿರುವ ಸೀರೆ ಮಾರುತ್ತಿದ್ದರು ಎನ್ನಲಾಗಿದೆ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಯಲಕ್ಷ್ಮಿ ಜವಳಿ ಅಂಗಡಿ ಉಡುಪಿಯ ಉದ್ಯಾವರದಲ್ಲಿರುವ ಜನಪ್ರಿಯ ಮಳಿಗೆಯಾಗಿದ್ದು, ಇಲ್ಲಿ ಮೋದಿ ಭಾವಚಿತ್ರವಿರುವ ಸೀರೆ ಮಾರಾಟ ಕುರಿತು ಈ ಮೊದಲೇ ಆಯೋಗಕ್ಕೆ ಮಾಹಿತಿ ದೊರೆತಿತ್ತು. ಆಗ ಆಯೋಗ ಎಚ್ಚರಿಕೆ ಕೊಟ್ಟಿದೆ. ಆದರೂ ಮಾಲೀಕರು ಸೀರೆಗಳನ್ನು ಮಾರಾಟ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ (ಏಪ್ರಿಲ್.02) ದಾಳಿ ನಡೆಸಲಾಗಿದೆ.

-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications