ಫೆ. 25 ರಂದು ಉಡುಪಿಯಲ್ಲಿ ಮಾತಾ ಅಮೃತಾನಂದಮಯಿ 'ಅಮೃತ ವೈಭವ'
'ಅಮ್ಮ' ಎಂದು ಖ್ಯಾತಿ ಪಡೆದಿರುವ ಮಾತಾ ಅಮೃತಾನಂದಮಯಿ ಇದೇ ಮೊದಲ ಬಾರಿಗೆ ಫೆಬ್ರವರಿ 25ರಂದು ಉಡುಪಿಗೆ ಆಗಮಿಸಲಿದ್ದಾರೆ. ಅಂದು ಸಂಜೆ 6 ಗಂಟೆಗೆ ಉಡುಪಿಯ ಎಂ. ಜಿ. ಎಂ ಮೈದಾನದಲ್ಲಿ 'ಅಮೃತ ವೈಭವ' ಕಾರ್ಯಕ್ರಮ ನಡೆಯಲಿದೆ.
ಉಡುಪಿ, ಫೆಬ್ರವರಿ 22: 'ಅಮ್ಮ' ಎಂದೇ ಖ್ಯಾತಿ ಪಡೆದಿರುವ ಮಾತಾ ಅಮೃತಾನಂದಮಯಿ ಇದೇ ಮೊದಲ ಬಾರಿಗೆ ಫೆಬ್ರವರಿ 25ರಂದು ಉಡುಪಿಗೆ ಆಗಮಿಸಲಿದ್ದಾರೆ.
ಫೆಬ್ರವರಿ 25ರಂದು ಸಂಜೆ 6 ಗಂಟೆಗೆ ಉಡುಪಿಯ ಎಂ. ಜಿ. ಎಂ ಮೈದಾನದಲ್ಲಿ ನಡೆಯುವ ಅಮ್ಮನವರ 'ಅಮೃತ ವೈಭವ' ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜೂಭಾಯಿ ರೂಢಬಾಯಿ ವಾಲಾ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಫೆಬ್ರವರಿ 23ರಂದು ಮಂಗಳೂರಿನಲ್ಲಿರುವ ಬೋಳೂರಿನ ಬ್ರಹ್ಮಸ್ಥಾನಕ್ಕೆ ಅಮೃತಾನಂದಮಯಿ ಆಗಮಿಸಿ ಸಾರ್ವಜನಿಕ ದರ್ಶನ ನೀಡುವರು. ಸುಮಾರು 20,000ಕ್ಕೂ ಅಧಿಕ ಜನರು ಅಮೃತಾನಂದಮಯಿ ದರ್ಶನ ಪಡೆಯಲು ಬರಲಿದ್ದಾರೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಅಂದಾಜಿಸಿದೆ.[ಮಧ್ವಾಚಾರ್ಯ 700: ವಿಡಿಯೋ ಕಾನ್ಫರೆನ್ಸ್ ಮೂಲಕ ಮೋದಿ ಹೇಳಿದ್ದು]

ನಂತರ ಅಮೃತಾನಂದಮಯಿ ಫೆಬ್ರವರಿ 24ರಂದು ಉಡುಪಿಗೆ ತೆರಳಲಿದ್ದು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಮರುದಿನ ಅಂದರೆ ಫೆಬ್ರವರಿ 25 ರಂದು ಉಡುಪಿಯಲ್ಲಿ ಅಮೃತಾನಂದಮಯಿ ಅವರ 'ಅಮೃತ ವೈಭವ' ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ರಾಜ್ಯಪಾಲರಾ ವಹೂಭಾಯಿ ರೂಢಬಾಯಿ ವಾಲಾ, ರಾಜ್ಯ ಮುಜರಾಯಿ (ಧಾರ್ಮಿಕ ದತ್ತಿ) ಸಚಿವ ರುದ್ರಪ್ಪ ಮಾನಪ್ಪ ಲಮಾಣಿ, ಮೀನುಗಾರಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಖಾತೆ ಸಚಿವ ಪ್ರಮೋದ್ ಮಧ್ವರಾಜ್, ಸಂಸದೆ ಶೋಭಾ ಕರಂದ್ಲಾಜೆ , ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ , ಮಣಿಪಾಲ ವಿವಿ ಸಹಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ಭಾಗವಹಿಸಲಿದ್ದಾರೆ.[ಉಡುಪಿ ಜಿಲ್ಲಾಧಿಕಾರಿಯಾಗಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅಧಿಕಾರ ಸ್ವೀಕಾರ]
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications