ಉಡುಪಿಯಲ್ಲಿ ಮಾಸ್ಕ್ ಧರಿಸದೆ ಓಡಾಡುವ ಜನರಿಗೆ ದಂಡ ಪ್ರಯೋಗ
ಉಡುಪಿ, ಏಪ್ರಿಲ್ 20: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ಮುಖ್ಯವಾಗಿ ಉಡುಪಿಯ ಮಣಿಪಾಲದಲ್ಲಿ ವಿದ್ಯಾರ್ಥಿಗಳಿಗೆ ನೂರಾರು ಸಂಖ್ಯೆಯಲ್ಲಿ ಕೊರೊನಾ ಸೋಂಕು ತಗುಲಿದ್ದು, ಅದು ಸಾಕಷ್ಟು ಸಂಖ್ಯೆಯಲ್ಲಿ ಹರಡಿದೆ.
ಈ ಹಿನ್ನೆಲೆಯಲ್ಲಿ ಮಣಿಪಾಲದಲ್ಲಿ ನೈಟ್ ಕರ್ಫ್ಯೂ ಕೂಡ ಸದ್ಯ ಜಾರಿಯಲ್ಲಿದೆ. ಇಷ್ಟಾದರೂ ಕೂಡ ಇಲ್ಲಿಯ ಜನರು ಇನ್ನೂ ಕೂಡ ಪಾಠ ಕಲಿತಂತೆ ಕಾಣುತ್ತಿಲ್ಲ.
ಮಾಸ್ಕ್ ಹಾಕದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಜನರು ಎಲ್ಲೆಂದರಲ್ಲಿ ತಿರುಗಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಗಿ ಕ್ರಮ ಕೈಗೊಂಡಿರುವ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ, ಎಲ್ಲ ಠಾಣೆಗಳ ವ್ಯಾಪ್ತಿಯಲ್ಲಿ, ಮಾರುಕಟ್ಟೆ ಪ್ರದೇಶ, ಅಂಗಡಿಗಳು ಮತ್ತು ಹೆಚ್ಚಿನ ಜನರು ಸೇರುವ ಪ್ರದೇಶಗಳಲ್ಲಿ ಪೊಲೀಸರು ಮಾಸ್ಕ್ ಹಾಕದ ಜನರಿಗೆ ದಂಡ ವಿಧಿಸುವ ಕೆಲಸ ಮಾಡುತ್ತಿದ್ದಾರೆ.

Recommended Video
ಸೋಮವಾರ ಮಾರುಕಟ್ಟೆ, ಬಸ್ ನಿಲ್ದಾಣ ಮತ್ತು ಹೆದ್ದಾರಿಯಲ್ಲಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸದ ಜನರಿಗೆ ಪೊಲೀಸರು ದಂಡ ವಿಧಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಒಂದೇ ಕಡೆ ಸೇರಿರುವ ಜನರನ್ನು ಚದುರಿಸುವ ಕೆಲಸ ಮಾಡಿದರು.
-
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications