ಉಡುಪಿ: ಕಡಲಾಮೆ ಜೀವ ಉಳಿಸಿ ಮಾನವೀಯತೆ ಮೆರೆದ ಮೀನುಗಾರ
Recommended Video

ಉಡುಪಿ, ಜುಲೈ.10: ಗಾಯಗೊಂಡ ಕಡಲಾಮೆಯನ್ನು ರಕ್ಷಣೆ ಮಾಡಿ, ಮತ್ತೆ ನದಿಗೆ ಬಿಟ್ಟ ಘಟನೆ ಜಿಲ್ಲೆಯ ಕೋಟ ಪಡುಕೆರೆ ಕಡಲ ಕಿನಾರೆಯಲ್ಲಿ ಮಂಗಳವಾರ ನಡೆದಿದೆ.
ಮೀನುಗಾರ ಪ್ರದೀಪ್, ಸಮುದ್ರದಲ್ಲಿ ಬಲೆ ಬೀಸಿ ಮೀನು ಹಿಡಿಯುವ ಸಂದರ್ಭದಲ್ಲಿ ಗಾಯಗೊಂಡಿರುವ ಕಡಲಾಮೆ ಕಣ್ಣಿಗೆ ಬಿದ್ದಿದೆ. ಕೂಡಲೇ ಪ್ರದೀಪ್ ಕೋಟದ ಸಾಮಾಜಿಕ ಸೇವಾ ಸಂಸ್ಥೆಯಾದ, ಗೀತಾನಂದ ಫೌಂಡೇಶನ್ ನ ಸಮಾಜ ಕಾರ್ಯ ವಿಭಾಗದ ರವಿಕಿರಣ್ ಅವರಿಗೆ ಮಾಹಿತಿ ನೀಡಿದ್ದಾರೆ.
ರವಿಕಿರಣ್ ಸಾಮಾಜಿಕ ಕಾರ್ಯಕರ್ತ ವಿನಯಚಂದ್ರರಿಗೆ ಮಾಹಿತಿ ನೀಡಿ, ಅವರ ಮೂಲಕ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕೊನೆಗೆ ಎಫ್ಎಸ್ಎಲ್ ಇಂಡಿಯಾ ಸಂಸ್ಥೆಯ ಮಂಜುನಾಥ ಮಾಹಿತಿ ಮೇರೆಗೆ ಕಡಲಾಮೆ ರಕ್ಷಿಸಲಾಗಿದೆ.

ಮಾಹಿತಿಗೆ ಸ್ಪಂದಿಸಿದ ಉಪವಲಯ ಅರಣ್ಯಾಧಿಕಾರಿ ಜೀವನ್ ದಾಸ್ ಶೆಟ್ಟಿ, ಅರಣ್ಯ ರಕ್ಷಕ ಶಿವಪ್ಪ ನಾಯ್ಕ, ಅರಣ್ಯ ವೀಕ್ಷಕ ಪರಶುರಾಮ್ ಮೇಟಿ, ವಾಹನ ಚಾಲಕ ಜೋಯ್ ಕಡಲಾಮೆ ರಕ್ಷಣಾ ಕಾರ್ಯಚರಣೆ ನೆಡೆಸಿದ್ದಾರೆ.
ಕಡಲಲ್ಲಿ ತೆರೆಗಳ ಅಬ್ಬರ ಹೆಚ್ಚಾಗಿರುವುದರಿಂದ ಸುರಕ್ಷತೆಯ ದೃಷ್ಟಿಯಿಂದ ಹಾರಾಡಿಯ ಸುವರ್ಣ ನದಿ ಮಡಿಲಿಗೆ ಆಮೆಯನ್ನು ಬಿಡಲಾಗಿದ್ದು, ಮಾನವೀಯತೆ ಮೆರೆಯುವಲ್ಲಿ ಸಾಸ್ತನದ ಜನ ಮುಂದಾಗಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications