ಉಡುಪಿ: ಕಡಲಾಮೆ ಜೀವ ಉಳಿಸಿ ಮಾನವೀಯತೆ ಮೆರೆದ ಮೀನುಗಾರ
Recommended Video

ಉಡುಪಿ, ಜುಲೈ.10: ಗಾಯಗೊಂಡ ಕಡಲಾಮೆಯನ್ನು ರಕ್ಷಣೆ ಮಾಡಿ, ಮತ್ತೆ ನದಿಗೆ ಬಿಟ್ಟ ಘಟನೆ ಜಿಲ್ಲೆಯ ಕೋಟ ಪಡುಕೆರೆ ಕಡಲ ಕಿನಾರೆಯಲ್ಲಿ ಮಂಗಳವಾರ ನಡೆದಿದೆ.
ಮೀನುಗಾರ ಪ್ರದೀಪ್, ಸಮುದ್ರದಲ್ಲಿ ಬಲೆ ಬೀಸಿ ಮೀನು ಹಿಡಿಯುವ ಸಂದರ್ಭದಲ್ಲಿ ಗಾಯಗೊಂಡಿರುವ ಕಡಲಾಮೆ ಕಣ್ಣಿಗೆ ಬಿದ್ದಿದೆ. ಕೂಡಲೇ ಪ್ರದೀಪ್ ಕೋಟದ ಸಾಮಾಜಿಕ ಸೇವಾ ಸಂಸ್ಥೆಯಾದ, ಗೀತಾನಂದ ಫೌಂಡೇಶನ್ ನ ಸಮಾಜ ಕಾರ್ಯ ವಿಭಾಗದ ರವಿಕಿರಣ್ ಅವರಿಗೆ ಮಾಹಿತಿ ನೀಡಿದ್ದಾರೆ.
ರವಿಕಿರಣ್ ಸಾಮಾಜಿಕ ಕಾರ್ಯಕರ್ತ ವಿನಯಚಂದ್ರರಿಗೆ ಮಾಹಿತಿ ನೀಡಿ, ಅವರ ಮೂಲಕ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕೊನೆಗೆ ಎಫ್ಎಸ್ಎಲ್ ಇಂಡಿಯಾ ಸಂಸ್ಥೆಯ ಮಂಜುನಾಥ ಮಾಹಿತಿ ಮೇರೆಗೆ ಕಡಲಾಮೆ ರಕ್ಷಿಸಲಾಗಿದೆ.

ಮಾಹಿತಿಗೆ ಸ್ಪಂದಿಸಿದ ಉಪವಲಯ ಅರಣ್ಯಾಧಿಕಾರಿ ಜೀವನ್ ದಾಸ್ ಶೆಟ್ಟಿ, ಅರಣ್ಯ ರಕ್ಷಕ ಶಿವಪ್ಪ ನಾಯ್ಕ, ಅರಣ್ಯ ವೀಕ್ಷಕ ಪರಶುರಾಮ್ ಮೇಟಿ, ವಾಹನ ಚಾಲಕ ಜೋಯ್ ಕಡಲಾಮೆ ರಕ್ಷಣಾ ಕಾರ್ಯಚರಣೆ ನೆಡೆಸಿದ್ದಾರೆ.
ಕಡಲಲ್ಲಿ ತೆರೆಗಳ ಅಬ್ಬರ ಹೆಚ್ಚಾಗಿರುವುದರಿಂದ ಸುರಕ್ಷತೆಯ ದೃಷ್ಟಿಯಿಂದ ಹಾರಾಡಿಯ ಸುವರ್ಣ ನದಿ ಮಡಿಲಿಗೆ ಆಮೆಯನ್ನು ಬಿಡಲಾಗಿದ್ದು, ಮಾನವೀಯತೆ ಮೆರೆಯುವಲ್ಲಿ ಸಾಸ್ತನದ ಜನ ಮುಂದಾಗಿದ್ದಾರೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications