ಬದುಕಿನ ಪಯಣ, ನಗುವಿನ ನಿಲ್ದಾಣ ಕಾರ್ಟೂನು ಹಬ್ಬ
ಕುಂದಾಪುರ, ನವೆಂಬರ್ 30: ಕಾರ್ಟೂನು ಕುಂದಾಪ್ರ ಸಂಸ್ಥೆಯು 'ಬದುಕಿನ ಪಯಣ, ನಗುವಿನ ನಿಲ್ದಾಣ' ಶೀರ್ಷಿಕೆಯೊಂದಿಗೆ ಕಾರ್ಟೂನು ಹಬ್ಬ- 2018'ನ್ನು ಹಮ್ಮಿಕೊಂಡಿದೆ. ಖ್ಯಾತ ಸಾಹಿತಿ ಜಯಂತ್ ಕಾಯ್ಕಿಣಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಖ್ಯಾತ ವ್ಯಂಗ್ಯಚಿತ್ರಕಾರ ಸತೀಶ್ ಆಚಾರರ್ಯ ಅವರ ನೇತೃತ್ವದಲ್ಲಿ ನಡೆಯಲಿದೆ.
ಡಿಸೆಂಬರ್ 6ರ ಕಾರ್ಯಕ್ರಮಗಳು: ಕಾರ್ಟೂನು ಹಬ್ಬ ಡಿಸೆಂಬರ್ 6ರಿಂದ 9ರವರೆಗೆ ಕುಂದಾಪುರದ ಕಲಾಮಂದಿರಲ್ಲಿ ನಡೆಯಲಿದೆ. ಡಿಸೆಂಬರ್ 6ರಂದು ಕುಂದಾಪುರ ಕನ್ನಡದಲ್ಲಿ ಸ್ಟ್ಯಾಂಡ್ಅಪ್ ಕಾಮಿಡಿ ಸ್ಪರ್ಧೆ ನಡೆಯಲಿದೆ.
ಡಿಸೆಂಬರ್ 7ರ ಕಾರ್ಯಕ್ರಮಗಳು: ಕಾರ್ಟೂನು ಕಲಿ ಎನ್ನುವ ಕಾರ್ಟೂನು ಕಾರ್ಯಾಗಾರ ಏರ್ಪಡಿಸಲಾಗುತ್ತಿದ್ದು, ಕಾರ್ಟೂನಿಸ್ಟ್ ಸತೀಶ್ ಆಚಾರ್ಯ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿದ್ದಾರೆ. ಐಡಿಯಾಗಳ ಬಗ್ಗೆ ತರಬೇತಿ ನೀಡಲು ಸಾಧ್ಯವಾಗದಿದ್ದರೂ ಕಾರ್ಟೂನ್ ಐಡಿಯಾಗಳು ಹೇಗೆ ಹುಟ್ಟಿತು ಎನ್ನುವುದರ ಬಗ್ಗೆ ಅನುಭವ ಹಂಚಿಕೊಳ್ಳಲಿದ್ದಾರೆ.

ಡಿಸೆಂಬರ್ 8ರ ಕಾರ್ಯಕ್ರಮ: ಅಂದು ಕಾರ್ಟೂನು ಮೊಗ್ಗು ಎನ್ನುವ ಉದಯೋನ್ಮುಖ ವ್ಯಂಗ್ಯಚಿತ್ರಕಾರರಿಗೆ ಸ್ಪರ್ಧೆ ಏರ್ಪಡಿಸಲಾಗಿದೆ. ಸಮಾಜ ಸೇವಕ ದತ್ತಾನಂದ ಗಂಗೊಳ್ಳಿ ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ.
ಡಿಸೆಂಬರ್ 9ರ ಕಾರ್ಯಕ್ರಮ: ಅಂದು ವ್ಯಂಗ್ಯಚಿತ್ರ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಹರಿಣಿ, ರಘುಪತಿ, ಚಂದ್ರ ಗಂಗೊಳ್ಳಿ ಅವರನ್ನು ಸನ್ಮಾನಿಸಲಾಗುತ್ತದೆ. ಅದರ ಜೊತೆಗೆ ಸಮಾರೋಪ ಸಮಾರಂಭ, ಪ್ರಶಸ್ತಿ ವಿತರಣೆ ಕಾರ್ಯಕ್ರಮವು ನಡೆಯಲಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications