ಉಡುಪಿಯಲ್ಲಿ ಇರಾನಿ ಗ್ಯಾಂಗ್ ನ ನಾಲ್ವರು ವಂಚಕರ ಬಂಧನ
ಉಡುಪಿ, ಅಕ್ಟೋಬರ್ 22: ಪೊಲೀಸರು ಎಂದು ಹೇಳಿ ಜನರಿಗೆ ನಂಬಿಸಿ ವಂಚನೆ ಮಾಡುತ್ತಿದ್ದುದಲ್ಲದೇ, ವೃದ್ಧರು ಮತ್ತು ಮಹಿಳೆಯರನ್ನು ಟಾರ್ಗೆಟ್ ಮಾಡಿ ದೋಚುತ್ತಿದ್ದ ನಾಲ್ವರು ಇರಾನಿ ಗ್ಯಾಂಗ್ ನ ಕಳ್ಳರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಜಾಕೀರ್ ಹುಸೇನ್ (26), ಕಂಬರ್ ರಹೀಂ ಮಿರ್ಜಾ (32 ), ಅಕ್ಷಯ್ ಸಂಜಯ್ ಗೋಸ್ವಾಮಿ (22), ಶಾಹರುಖ್ ಬಂದೆನವಾಜ್ ಶೇಖ್ (24) ಬಂಧಿತ ಆರೋಪಿಗಳಾಗಿದ್ದಾರೆ.
ಈ ನಾಲ್ವರು ಆರೋಪಿಗಳು ದೆಹಲಿ, ಮಹಾರಾಷ್ಟ್ರ ಹಾಗೂ ಕರ್ನಾಟಕದ ಬೇರೆ ಬೇರೆ ಜಿಲ್ಲೆಗಳಲ್ಲಿ ವಯಸ್ಸಾದ ಒಂಟಿ ಮಹಿಳೆಯರು, ಗಂಡಸರನ್ನು ಟಾರ್ಗೆಟ್ ಮಾಡಿ ದೋಚುತ್ತಿದ್ದರು.

ನಾವು ಪೊಲೀಸರು, ಮುಂದೆ ಗಲಾಟೆ ಆಗಿದೆ, ಚಿನ್ನಾಭರಣ ಬ್ಯಾಗಿನಲ್ಲಿ ಹಾಕಿಕೊಂಡು ಹೋಗಿ ಎಂದು ಹೇಳಿ ಅವರಲ್ಲಿದ್ದ ಚಿನ್ನಾಭರಣಗಳನ್ನು ತೆಗೆದು ಬ್ಯಾಗಿನಲ್ಲಿ ಹಾಕಿಕೊಡುವುದಾಗಿ ನಂಬಿಸಿ, ಅವರಿಗೆ ತಿಳಿಯದಂತೆ ಚಿನ್ನಾಭರಣವನ್ನು ಮೋಸದಿಂದ ಲಪಟಾಯಿಸುತ್ತಿದ್ದರು ಎನ್ನಲಾಗಿದೆ.
ಈ ಎಲ್ಲ ಆರೋಪಿಗಳ ವಿರುದ್ಧ ಉಡುಪಿ, ಕುಂದಾಪುರ, ವಿಜಯಪುರ, ಚಿಕ್ಕಮಗಳೂರು, ಬಂಟ್ವಾಳ, ಮಂಗಳೂರು ಸಹಿತ ಹಲವೆಡೆ ವಂಚನೆ ಪ್ರಕರಣಗಳು ದಾಖಲಾಗಿವೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications