ಬೈಂದೂರು ತಾಲೂಕಿಗೆ ಗಂಗೊಳ್ಳಿ ಸೇರ್ಪಡೆಗೆ ವಿರೋಧ
ಗಂಗೊಳ್ಳಿ ಗ್ರಾಮ ಕುಂದಾಪುರದಲ್ಲೇ ಇರಲಿ. ಬೈಂದೂರಿಗೆ ಸೇರಿಸುವುದು ಬೇಡ ಎಂದು ಗ್ರಾಮಸ್ಥರು ಶುಕ್ರವಾರ ನಾಗರಿಕ ಹೋರಾಟ ಸಮಿತಿ ನೇತೃತ್ವದಲ್ಲಿ ಗಂಗೊಳ್ಳಿ ಗಾ.ಪಂ. ಎದುರು ಪ್ರತಿಭಟನೆ ಸಹ ನಡೆಸಿದರು.
ಉಡುಪಿ, ಎಪ್ರಿಲ್ 14: ಇತ್ತೀಚೆಗೆ ಮಂಡನೆಗೊಂಡ ಬಜೆಟ್ ನಲ್ಲಿ ಉಡುಪಿ ಜಿಲ್ಲೆಯ ಬೈಂದೂರನ್ನ ಪ್ರತ್ಯೇಕ ತಾಲೂಕು ಎಂದು ಘೋಷಿಸಲಾಗಿತ್ತು. ಇದೀಗ ಈ ನೂತನ ತಾಲೂಕಿಗೆ ಗಂಗೊಳ್ಳಿ ಗ್ರಾಮವನ್ನ ಸೇರಿಸಲಾಗಿದೆ. ಇದಕ್ಕೆ ಇಲ್ಲಿನ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ.
ಗಂಗೊಳ್ಳಿ ಗ್ರಾಮ ಕುಂದಾಪುರದಲ್ಲೇ ಇರಲಿ. ಬೈಂದೂರಿಗೆ ಸೇರಿಸುವುದು ಬೇಡ ಎಂದು ಗ್ರಾಮಸ್ಥರು ಶುಕ್ರವಾರ ನಾಗರಿಕ ಹೋರಾಟ ಸಮಿತಿ ನೇತೃತ್ವದಲ್ಲಿ ಗಂಗೊಳ್ಳಿ ಗಾ.ಪಂ. ಎದುರು ಪ್ರತಿಭಟನೆ ಸಹ ನಡೆಸಿದರು.[ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ರಾಜೇಶ್ವರಿ ಜಾಮೀನು ಅರ್ಜಿ ತಿರಸ್ಕೃತ]

ಇನ್ನು ಈ ಕುರಿತ ಮನವಿಯನ್ನು ಉಡುಪಿ ಜಿಲ್ಲಾಧಿಕಾರಿಗೆ ಸಲ್ಲಿಸಲಾಗಿದೆ. ಈ ಕುರಿತು ಚರ್ಚಿಸುತ್ತೇನೆ ಎಂದು ಉಡುಪಿ ಡಿಸಿ ಭರವಸೆ ನೀಡಿದ್ದಾರೆ.
ವಿರೋಧ ಏಕೆ..?
ಗಂಗೊಳ್ಳಿಯ ಜನರಿಗೆ ಕುಂದಾಪುರದೊಂದಿಗೆ ಅನೇಕ ದಶಕಗಳ ಅವಿನಾಭಾವ ಸಂಬಂಧವಿದೆ. ಗಂಗೊಳ್ಳಿಯ ಜನರು ತಮ್ಮ ದೈನಂದಿನ ಚಟುವಟಿಕೆಗಳಿಗೆ ಹಾಗೂ ವ್ಯವಹಾರಗಳಿಗೆ ಕುಂದಾಪುರ ನಗರವನ್ನೇ ಅವಲಂಬಿಸಿದ್ದಾರೆ. ಇದು ಹತ್ತಿರ ಕೂಡ ಇದೆ.

ಗಂಗೊಳ್ಳಿ-ಕುಂದಾಪುರ ನಡುವೆ ಸೇತುವೆ ನಿರ್ಮಾಣಗೊಂಡಲ್ಲಿ ಗಂಗೊಳ್ಳಿ ಜನರು ಕೇವಲ ಒಂದೂವರೆ ಕಿ.ಮೀ. ದೂರ ಕ್ರಮಿಸಿದರೆ ಕುಂದಾಪುರ ತಲುಪಬಹುದು. ಹೀಗಾಗಿ ಕುಂದಾಪುರ ಜತೆಗೇ ಇರಲಿ. ಇಲ್ಲದಿದ್ದಲ್ಲಿ ತಾಲೂಕು ಕೇಂದ್ರಕ್ಕೆ ಓಡಾಟ ಕಷ್ಟವಾಗುತ್ತದೆ ಎನ್ನುವುದು ಇಲ್ಲಿನ ಜನರ ದೂರು.
ಒಂದೊಮ್ಮೆ ಗಂಗೊಳ್ಳಿ ಗ್ರಾಮವನ್ನು ಬೈಂದೂರು ತಾಲೂಕಿಗೆ ಸೇರ್ಪಡೆ ಗೊಳಿಸುವ ನಿರ್ಧಾರವನ್ನ ಹಿಂಪಡೆಯದಿದ್ದಲ್ಲಿ ಸಂಘಟಿತ ಹೋರಾಟ ಮಾಡಲಾಗುವುದೆಂದು ಇದೇ ಸಂದರ್ಭದಲ್ಲಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ['ಸೈಬರ್ ಕ್ರೈಂ ಕಾನೂನು ಸುವ್ಯವಸ್ಥೆಗೆ ದೊಡ್ಡ ಸವಾಲು' ]

-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications