ನೂರಾರು ಕಾರ್ಮಿಕರು ಅತಂತ್ರ: ಉಡುಪಿ ಜಿಲ್ಲಾಡಳಿತದಿಂದ ಆಶ್ರಯ
ಉಡುಪಿ, ಮಾರ್ಚ್ 29: ಕೊರೊನಾ ಎರ್ಮಜೆನ್ಸಿ ಹಿನ್ನೆಲೆಯಲ್ಲಿ ಕೆಲಸವಿಲ್ಲದೇ, ಊರಿಗೆ ಹೋಗಲು ಅಸಾಧ್ಯವಾಗಿ ಅತಂತ್ರ ಸ್ಥಿತಿಯಲ್ಲಿದ್ದ ಸುಮಾರು 224 ಮಂದಿ ವಲಸೆ ಕಾರ್ಮಿಕರಿಗೆ ಸರ್ಕಾರಿ ಕಾಲೇಜಿನಲ್ಲಿ ತಾತ್ಕಾಲಿಕ ವಸತಿ ಕಲ್ಪಿಸಲಾಗಿದೆ.
ಉಡುಪಿ ಜಿಲ್ಲಾಡಳಿತದ ವತಿಯಿಂದ ಬ್ರಹ್ಮಾವರ ತಾಲ್ಲೂಕು ವ್ಯಾಪ್ತಿಯ ಬಾರಕೂರು ರುಕ್ಮಿಣಿ ಶೆಡ್ತಿ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾತ್ಕಾಲಿಕವಾಗಿ ನೆಲೆ ಕಲ್ಪಿಸಲಾಯಿತು.

ಉಡುಪಿ ಜಿಲ್ಲಾಡಳಿತ ವತಿಯಿಂದ ಸಂತ್ರಸ್ಥರಿಗೆ ಊಟ ವ್ಯವಸ್ಥೆ ಮಾಡಿದರೆ, ಸ್ಥಳೀಯ ಉತ್ಸಾಹಿ ಸಮಾಜ ಸೇವಕರು, ದಾನಿಗಳು ಮುಂಜಾನೆ ತಿಂಡಿ ಚಹಾದ ವ್ಯವಸ್ಥೆ ಮಾಡಿದರು.

ಹನೆಹಳ್ಳಿ ಪಂಚಾಯತ್ ಹಾಗೂ ಸ್ವಸ್ತಿಕ್ ಸ್ಪೋರ್ಟ್ಸ್ ಕ್ಲಬ್ ಅವರು ಕಾರ್ಮಿಕರಿಗೆ ರಾತ್ರಿ ಉಳಿದುಕೊಳ್ಳಲು ಬೆಳಕಿನ ವ್ಯವಸ್ಥೆ ಮಾಡಿದ್ದಾರೆ. ಉತ್ತರ ಕರ್ನಾಟಕದಿಂದ ಕೂಲಿಯಾಳುಗಳಾಗಿ ಸಾವಿರಾರು ಜನರು ಇಲ್ಲಿಗೆ ಬಂದು ಜಿಲ್ಲೆಯಾದ್ಯಾಂತ ಸಿಲುಕಿಕೊಂಡಿದ್ದಾರೆ.
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications