ಪ್ರಿಯತಮನ ಜೊತೆ ಪರಾರಿಯಾದ ಉಡುಪಿಯ ವಿವಾಹಿತ ಮಹಿಳೆ
ಉಡುಪಿ, ಮೇ 21: ಹೋಮ್ ಕ್ವಾರಂಟೈನ್ ನಲ್ಲಿದ್ದ ವಿವಾಹಿತ ಮಹಿಳೆಯೊಬ್ಬಳು ತನ್ನ 8 ವರ್ಷದ ಮಗುವನ್ನು ತವರು ಮನೆಯಲ್ಲಿ ಬಿಟ್ಟು, ಹಳೆ ಪ್ರಿಯಕರನೊಂದಿಗೆ ಪರಾರಿಯಾದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದಲ್ಲಿ ನಡೆದಿದೆ.
ಅಜೆಕಾರು ಕೈಕಂಬ ನಿವಾಸಿಯ ಮಹಿಳೆ ಪರಾರಿಯಾಗಿದ್ದಾಳೆ. ಮದುವೆಗೆಂದು ಮಂಗಳೂರಿಗೆ ಹೋದ ಕಾರಣಕ್ಕೆ ಈ ಮಹಿಳೆ, ತಾಯಿ ಮತ್ತು ಸಹೋದರನ ಜೊತೆ ಹೋಂ ಕ್ವಾರಂಟೈನ್ ಆಗಿದ್ದಳು. ಹೋಂ ಕ್ವಾರಂಟೈನ್ ಅವಧಿ ಮುಗಿಯುತ್ತಿದ್ದಂತೆ ತನ್ನ ಹಳೆಯ ಪ್ರಿಯಕರನ ಜೊತೆ ಮಹಿಳೆ ಪರಾರಿಯಾಗಿದ್ದಾಳೆ.
ಮಹಿಳೆ 8 ವರ್ಷದ ಹಿಂದೆ ಉದ್ಯಾವರದ ವ್ಯಕ್ತಿ ಜೊತೆ ಮದುವೆಯಾಗಿ ಪುಣೆಯ ಲೋನಾವಲದಲ್ಲಿ ನೆಲೆಸಿದ್ದಳು. ಕೌಟುಂಬಿಕ ಸಮಸ್ಯೆಯಿಂದ ಆಕೆ ತನ್ನ 8 ವರ್ಷದ ಮಗಳೊಂದಿಗೆ ಊರಿಗೆ ಬಂದು ಹೆತ್ತವರೊಂದಿಗೆ ವಾಸವಾಗಿದ್ದಳು. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಲಾಕ್ಡೌನ್ ಘೋಷಣೆಯಾದ ಸಂದರ್ಭದಲ್ಲಿ ಮಂಗಳೂರಿನಲ್ಲಿ ನಡೆದ ವಿವಾಹ ಕಾರ್ಯಕ್ರಮಕದಲ್ಲಿ ಭಾಗವಹಿಸಿ, ಮರಳಿ ಊರಿಗೆ ಬಂದು ಕ್ವಾರಂಟೈನ್ ಆಗಿದ್ದಳು.

ಇತ್ತ ಮಹಿಳೆ ನಾಪತ್ತೆಯಾಗಿದ್ದಾಳೆ ಎಂದು ಅಜೆಕಾರು ಠಾಣೆಯಲ್ಲಿ ಪ್ರಕರಣವೂ ದಾಖಲಾಗಿತ್ತು. ಆದರೆ ಇದೀಗ ಆಕೆ ಪತ್ತೆಯಾಗಿದ್ದು, ಆಕೆಯನ್ನು ಪೋಷಕರ ಜೊತೆಗೆ ಕಳುಹಿಸಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications