ಆರ್ಥಿಕ ಸುಭದ್ರ ರಾಷ್ಟ್ರವಾಗುತ್ತಿರುವ ಭಾರತದ ಜನರಿಗೆ ಭದ್ರ ನೆಲೆ ಬೇಕು
ಉಡುಪಿ, ನವೆಂಬರ್ 22 : ಭಾರತವು 2030ರ ವೇಳೆಗೆ ತೃತೀಯ ಅತಿದೊಡ್ಡ ಆರ್ಥಿಕ ಸುಭದ್ರ ರಾಷ್ಟ್ರವಾಗಲಿದ್ದು, ಎಲ್ಲರಿಗೂ ಶೀಕ್ಷಣ, ಸೂರು, ಮೂಲಸೌಲಭ್ಯ ನೀಡುವತ್ತ ಗಮನಹರಿಸಬೇಕು ಎಂದು ಮಣಿಪಾಲ್ ಗ್ಲೋಬಲ್ ಎಜುಕೇಷನ್ ಅಧ್ಯಕ್ಷ ಟಿ.ವಿ ಮೋಹನ್ ದಾಸ್ ಪೈ ಹೇಳಿದರು.
ಉಡುಪಿಯ ಕಲ್ಸಂಕ ರಾಯಲ್ ಗಾರ್ಡನ್ ನಲ್ಲಿ ನಡೆಯುವ ಧರ್ಮ ಸಂಸತ್ ಅಂಗವಾಗಿ ಸಂಪರ್ಕ ಕಾರ್ಯಾಲಯವನ್ನು ಮಂಗಳವಾರ(ನ.21)ರಂದು ಉದ್ಘಾಟಿಸಿ ಮಾತನಾಡಿದರು. ಆಯಾ ದೇಶಗಳಲ್ಲಿ ಬಹುಸಂಖ್ಯಾತ ಧರ್ಮ ಮೆರೆದರೆ, ಭಾರತದಲ್ಲಿ ಹಿಂದೂ ಎಂದರೆ ಕೋಮುವಾದಿ ಹಣೆಪಟ್ಟಿ ಕಟ್ಟಲಾಗುತ್ತಿದೆ. ಹಿಂದೂ ಸಮಾಜದಲ್ಲಿ ಎಲ್ಲರೂ ಒಂದಾದರೆ ರಾಜಕೀಯ ಒಡೆದು ಆಳುವ ನೀತಿಯನ್ನು ಮೆಟ್ಟಿ ನಿಲ್ಲಬಹುದು ಎಂದರು.

ಸಮಾಜದ ಸಮಸದಯೆಗಳಿಗೆ ಪ್ರಶನೆ, ಪರಿಹಾರ ಜತೆಗೆ ಯುವಜನರಲ್ಲಿ ಧರ್ಮದ ಅರಿವು ಮೂಡಿಸಬೇಕು. ದೇಶದಲ್ಲಿ ಬಹುಸಂಖ್ಯಾತ ಹಿಂದೂಗಳ ಪ್ರಮಾಣ ಸ್ವಾತಂತ್ರ್ಯ ಬಂದ ಸಂದರ್ಭ ಶೇ.85ರಷ್ಡಿದ್ದರೆ ಈ ಶೇ. 77ಕ್ಕೆ ಇಳಿದಿದೆ. ಮತಾಂತರದ ಪರಿಣಾಮ ಕ್ರೈಸ್ತರ ಸಂಖ್ಯೆ 3.50 ಕೋಟಿ ಇದ್ದರೂ 7.5ಕೋಟಿಗೇರಿದೆ. ಮತಾಂತರಕ್ಕೆ ಅಮೆರಿಕ, ಯುರೋಪ್ 17,500 ಕೋಟಿ ರೂ. ಹರಿದುಬರುತ್ತಿದೆ ಎಂದು ಹೇಳಿದರು.
ಪರ್ಯಾಯ ಪೇಜಾವರ ಮಠದ ಕಿರಿಯ ಯತಿ ಶ್ರೀ ವಿಶ್ವಪ್ರಸನ್ನತೀರ್ಥರು, ವಿಶ್ವ ಹಿಂದೂ ಪರಿಷತ್ ಅಖಿಲ ಭಾರತ ಕೇಂದ್ರೀಯ ಪರಿಷತ್ ನ ಕಾರ್ಯದರ್ಶಿ ರಾಜೇಂದ್ರ ಪಂಕಜ್, ವಿಹಿಂಪ ದಕ್ಷಿಣ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಗೋಪಾಲ್, ವಿಹಿಂಪ ಜಿಲ್ಲಾಧ್ಯಕ್ಷ ಪಿ. ವಿಲಾಸ್ ಇದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications