ಜಾನಪದ ಅಕಾಡೆಮಿ ಪ್ರಶಸ್ತಿ ಪ್ರಕಟ; ಇಲ್ಲಿದೆ ಪ್ರಶಸ್ತಿ ಪುರಸ್ಕೃತರ ಪಟ್ಟಿ
ಉಡುಪಿ, ಫೆಬ್ರವರಿ 26: ಕರ್ನಾಟಕ ಜಾನಪದ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಯನ್ನು ಇಂದು ಉಡುಪಿಯಲ್ಲಿ ಪ್ರಕಟಿಸಲಾಗಿದೆ. ಉಡುಪಿಯ ಪ್ರೆಸ್ ಕ್ಲಬ್ ನಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾದ ಮಂಜಮ್ಮ ಜೋಗತಿಯವರು ಪಟ್ಟಿ ಬಿಡುಗಡೆಗೊಳಿಸಿದರು.
ರಾಜ್ಯದ ಪ್ರತೀ ಜಿಲ್ಲೆಗೂ ಒಂದೊಂದು ಜನಪದ ಪ್ರಕಾರದಲ್ಲಿ ಪ್ರಶಸ್ತಿ ಘೋಷಣೆಯಾಗಿದ್ದು, ಅರ್ಹರನ್ನು ಆಯ್ಕೆ ಮಾಡಲಾಗಿದೆ ಅಂತ ಜನಪದ ಅಕಾಡೆಮಿ ಅಧ್ಯಕ್ಷರಾದ ಮಂಜಮ್ಮ ಜೋಗತಿ ತಿಳಿಸಿದರು. ಪ್ರಶಸ್ತಿ ಪುರಸ್ಕೃತರ ಪಟ್ಟಿ ಈ ರೀತಿ ಇದೆ.

* ಬೆಂಗಳೂರು ನಗರ- ಗೌರಮ್ಮ (ಜಾನಪದ ಗಾಯಕಿ)
* ಬೆಂಗಳೂರು ಗ್ರಾಮಾಂತರ- ಲಕ್ಷ್ಮಮ್ಮ (ಭಜನೆ ಪದಗಳು)
* ರಾಮನಗರ- ಅಂಕನಹಳ್ಳಿ ಶಿವಣ್ಣ (ಪೂಜಾ ಕುಣಿತ)
* ಕೋಲಾರ- ಅಂಗಡಿ ವೆಂಕಟೇಶಪ್ಪ (ತತ್ವಪದ )
* ತುಮಕೂರು-ರಂಗಯ್ಯ (ಜಾನಪದ ಗೀತೆ)
* ದಾವಣಗೆರೆ- ಪಿ ಜಿ ಪರಮೇಶ್ವರಪ್ಪ (ವೀರಗಾಸೆ)
* ಚಿತ್ರದುರ್ಗ- ತಿಪ್ಪಣ್ಣ (ಗೊರವರ ಕುಣಿತ)
* ಚಿಕ್ಕಬಳ್ಳಾಪುರ- ಮುನಿರೆಡ್ಡಿ (ಜಾನಪದ ಗಾಯನ )
* ಶಿವಮೊಗ್ಗ -ಜಿಸಿ ಮಂಜಪ್ಪ (ಡೊಳ್ಳುಕುಣಿತ )
* ಮೈಸೂರು- ಮಾದಶೆಟ್ಟಿ (ಕಂಸಾಳೆ ಕುಣಿತ )
* ಮಂಡ್ಯ- ಸ್ವಾಮಿಗೌಡ (ಬೀಸುವ ಪದಗಳು )
* ಚಾಮರಾಜನಗರ ಗೌರಮ್ಮ (ಸೋಬಾನೆ ಪದ )
* ಕೊಡಗು -ಜಿಕೆ ರಾಮು (ಕೊಡವರ ಕುಣಿತ )
* ಹಾಸನ - ಕಪಿನಿ ಗೌಡ ಕೆ (ಕೋಲಾಟ )
* ಚಿಕ್ಕಮಗಳೂರು- ಡಾಕ್ಟರ್ ಎಚ್ ಸಿ ಈಶ್ವರ ನಾಯಕ (ನಾಟಿವೈದ್ಯ )
* ಉಡುಪಿ- ಸಾಧು ಪಾಣಾರ (ಭೂತ ಕೋಲ )
* ದಕ್ಷಿಣ ಕನ್ನಡ -ರುಕ್ಮಯ ಗೌಡ (ಸಿದ್ದವೇಷ )
* ಬೆಳಗಾವಿ -ಸಂಕಮ್ಮ (ಸಂಪ್ರದಾಯದ ಪದ )
* ಬಾಗಲಕೋಟೆ-ರುಕ್ಮಿಣಿ ಮಲ್ಲಪ್ಪ (ಹರನಾಳ ಮದುವೆ ಹಾಡು )
* ಧಾರವಾಡ-ಮಲ್ಲಯ್ಯ ರಾಚಯ್ಯ (ತೋಟಗಂಟಿ ಜಾನಪದ ಸಂಗೀತ)
* ಹಾವೇರಿ-ಹನುಮಂತಪ್ಪ ಧಾರವಾಡ (ಭಜನೆ ಕೋಲಾಟ)
* ಗದಗ-ನಾಗರಾಜ ನೀ ಜಕ್ಕಮ್ಮ (ನವರ್ ಗೀಗಿ ಪದ)
* ವಿಜಯಪುರ- ನಿಮ್ಮವ್ವ ಕೆಂಚಪ್ಪ ಗುಬ್ಬಿ (ಸೋಬಾನೆ ಪದ )
* ಉತ್ತರಕನ್ನಡ ಶ್ರೀಮತಿ ಹುಸೇನಬಿ ಬುಡನ್ ಸಾಬ್ ಸಿದ್ದಿ ಸಿದ್ದಿ ಡಮಾಮಿ ನೃತ್ಯ
* ಕಲಬುರ್ಗಿ-ಗಂಗಾಧರಯ್ಯ ಅಗ್ಗಿಮಠ (ಪುರುವಂತಿಕೆ )
* ಬೀದರ್ - ತುಳಸಿ ರಾಮ ಭೀಮರಾವ್ ಸುತಾರ್ (ಆಲದ ಎಲೆಯಿಂದ ಸಂಗೀತ)
* ಕೊಪ್ಪಳ- ಶಾಂತವ್ವ ಲಕ್ಷ್ಮಪ್ಪ ಲಮಾಣಿ (ಲಮಾಣಿ ನೃತ್ಯ)
* ರಾಯಚೂರು- ಶ್ರೀ ಸೂಗಪ್ಪ ನಾಗಪ್ಪ (ತತ್ವಪದ )
* ಬಳ್ಳಾರಿ -ವೇಷಗಾರ ಮೋತಿ ರಾಮಣ್ಣ (ಹಗಲುವೇಷ)
* ಯಾದಗಿರಿ - ಶಿವಮೂರ್ತಿ ತನಿಖೆದಾರ (ಗೀಗಿ ಪದ)
ಈ ಬಾರಿಯ ಜನಪದ ತಜ್ಞ ಪ್ರಶಸ್ತಿ
* ರಾಮನಗರದ ಡಾ. ಚಕ್ಕೆರೆ ಶಿವಶಂಕರ್ (ಡಾಕ್ಟರ್ ಜಿ ಶಂ ಪರಮಶಿವಯ್ಯ ಪ್ರಶಸ್ತಿ)
* ಕಲಬುರ್ಗಿಯ ಬಸವರಾಜ ಪೊಲೀಸ್ ಪಾಟೀಲ್ ( ಡಾಕ್ಟರ್ ಬಿ ಎಸ್ ಗದ್ದಗಿಮಠ ತಜ್ಞ ಪ್ರಶಸ್ತಿ)
More From
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications