ಈಗಿನ ಚಿತ್ರರಂಗದ ಬಗ್ಗೆ ಗೊತ್ತಿಲ್ಲ, ಆದರೆ ಅರ್ಜುನ್ ಸರ್ಜಾ ಸರಳ ಸಜ್ಜನ : ಜಯಮಾಲಾ
ಉಡುಪಿ, ಅಕ್ಟೋಬರ್.25: ಮೀ ಟೂ ಅಭಿಯಾನ ಹೆಣ್ಣನ್ನು ಹರಾಜು ಹಾಕುವ ಅಭಿಯಾನ ಆಗದಿರಲಿ. ಹೆಣ್ಣು ಮುಕ್ತವಾಗಿ ಬಂದಾಗ ಬೆಂಬಲ ನೀಡಬೇಕು. ಹೆಣ್ಣಿಗೆ ರಕ್ಷಣೆ ಕೊಡುವ ನೆಪದಲ್ಲಿ ಗಂಡಸನ್ನು ದೂಷಿಸುವುದು ತಪ್ಪು ಎಂದು ಸಚಿವೆ ಜಯಮಾಲಾ ಹೇಳಿದರು.
ಬೈಂದೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹೆಣ್ಣಿನ ಮೇಲೆ ನಡೆಯುವ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಮೀ ಟೂ ಬಲ ತಂದುಕೊಟ್ಟಿದೆ. ನಾವು ಡಾ.ರಾಜ್ ಕುಮಾರ್ ಕಾಲದಲ್ಲಿ ಬೆಳೆದವರು. ಅಂದು ಚಿತ್ರರಂಗದಲ್ಲಿ ಸುವರ್ಣ ಯುಗವಿತ್ತು. ಇಂತಹ ದಿನಗಳನ್ನೇ ನಾನು ನೋಡಿಲ್ಲ .46 ವರ್ಷದಲ್ಲಿ 75 ಸಿನಿಮಾ ಮಾಡಿದ್ದೇನೆ. ಒಂದೇ ಒಂದು ಕಹಿ ಘಟನೆ ನನ್ನ ಜೀವನದಲ್ಲಿ ನಡೆದಿಲ್ಲ.
ಈಗಿನ ಚಿತ್ರರಂಗದ ಬಗ್ಗೆ ನನಗೆ ಗೊತ್ತಿಲ್ಲ. ನಟ ಅರ್ಜುನ್ ಸರ್ಜಾ ಸರಳ, ಸಜ್ಜನ ಹುಡುಗ. ಸರ್ಜಾ ತಂದೆಯ ಜೊತೆಯೂ ಅಭಿನಯಿಸಿದ್ದೆ ಎಂದು ಸರ್ಜಾ ಫ್ಯಾಮಿಲಿ ಕುರಿತು ಜಯಮಾಲಾ ಪ್ರಶಂಸಿಸಿದರು.

ವಾಣಿಜ್ಯ ಮಂಡಳಿ ಅಧ್ಯಕ್ಷ ಚಿನ್ನೇಗೌಡರು ಸಭೆ ಕರೆದಿದ್ದಾರೆ.ಯಾವ ಹೆಣ್ಣಿಗೂ ಸಮಸ್ಯೆ ಆಗಬಾರದು. ಯಾವ ಪುರುಷನಿಗೂ ಅನ್ಯಾಯ ಆಗಬಾರದು. ಚಿತ್ರರಂಗವನ್ನು ಮೀ ಟೂ ಇಬ್ಭಾಗ ಮಾಡಲು ಸಾಧ್ಯವಿಲ್ಲ. ಸ್ಯಾಂಡಲ್ ವುಡ್ ಗೆ 85 ವರ್ಷಗಳ ಇತಿಹಾಸ ಇದೆ ಎಂದು ಜಯಮಾಲಾ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications