ಯಕ್ಷಗಾನ ಕಲೆಯ ತಪ್ಪಾದ ಬಳಕೆ; "ರಂಗನಾಯಕ"ನ ವಿರುದ್ಧ ಕರಾವಳಿಗರು ಗರಂ
ಉಡುಪಿ, ಅಕ್ಟೋಬರ್ 11: ಮಠ, ಎದ್ದೇಳು ಮಂಜುನಾಥ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಮೇಲೆ ಕರಾವಳಿಗರು ಗರಂ ಆಗಿದ್ದಾರೆ.
ಹತ್ತು ವರ್ಷದ ಬಳಿಕ ಜಗ್ಗೇಶ್ ಮತ್ತು ಗುರುಪ್ರಸಾದ್ ಕಾಂಬಿನೇಶನ್ ನಲ್ಲಿ ಮೂಡಿ ಬರುತ್ತಿರುವ ರಂಗನಾಯಕ ಚಿತ್ರದ ಟೀಸರ್ ಅನ್ನು ಇತ್ತೀಚೆಗಷ್ಟೆ ಬಿಡುಗಡೆ ಮಾಡಲಾಗಿತ್ತು. ಬಡಗುತಿಟ್ಟು ಯಕ್ಷಗಾನದ ಹಿಮ್ಮೇಳದಲ್ಲಿ ಕಮಲ ಮತ್ತು ಕೈ ಪಕ್ಷದ ನಡುವೆ ಜಗ್ಗೇಶ್ ನಾಟಕೀಯವಾಗಿ ವರ್ತಿಸುವ ಸನ್ನಿವೇಶದೊಂದಿಗೆ ಆರಂಭವಾಗಿರುವ ಟೀಸರ್ ಉದ್ದಕ್ಕೂ ಕರಾವಳಿಯ ಗಂಡು ಕಲೆಯ ತಪ್ಪಾದ ಬಳಕೆ ಮಾಡಿದ್ದಾರೆಂಬುದು ಯಕ್ಷ ಪ್ರೇಮಿಗಳಿಗೆ ಬೇಸರ ತಂದಿದೆ.

ಅದರಲ್ಲೂ ಹಿಮ್ಮೇಳದ ಭಾಗವತಿಕೆಯಲ್ಲಿ ಇಂಗ್ಲೀಷ್ ಪ್ರಯೋಗ ಮಾಡಿರುವ ಕುರಿತು ಕರಾವಳಿಗರು ಕೆಂಡಾಮಂಡಲವಾಗಿದ್ದಾರೆ. ಇದೇ ವಿಚಾರವಾಗಿ ಕರಾವಳಿಯ ನೂರಾರು ವರ್ಷ ಇತಿಹಾಸವಿರುವ ಯಕ್ಷಗಾನ ಕಲೆಯನ್ನು ಕರ್ಮಶಿಯಲ್ ಉದ್ದೇಶಕ್ಕೆ ತಿರುಚಿರುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗಿದೆ.
More From
-
Copra Price: ಇದೇ ಮೊಟ್ಟ ಮೊದಲ ಬಾರಿ ತಿಪಟೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ -
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Job Resignation: ಇರೋ ಕೆಲಸಕ್ಕೆ ರಾಜೀನಾಮೆ ಕೊಡುವ ಮೊದಲು ಕೇಳಿಕೊಳ್ಳಬೇಕಾದ 17 ಪ್ರಶ್ನೆಗಳಿವು












Click it and Unblock the Notifications