ಲಾಕ್ ಡೌನ್ ವಿಸ್ತರಣೆ; ಮುಂಬೈನಲ್ಲಿ ಉಡುಪಿ ಅರ್ಚಕ ಆತ್ಮಹತ್ಯೆ
ಉಡುಪಿ, ಏಪ್ರಿಲ್ 15: ನಿನ್ನೆ ಮೇ 3ರವರೆಗೂ ಲಾಕ್ ಡೌನ್ ಅನ್ನು ವಿಸ್ತರಿಸಿದ್ದು, ಊರಿಗೆ ಬರಲಾಗದೇ ಮುಂಬೈನಲ್ಲಿ ಉಡುಪಿ ಮೂಲದ ಅರ್ಚಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
Recommended Video
ಆರೋಗ್ಯ ಸೇತು ಆಪ್ ನಿಂದ ಆಗುವ ಪ್ರಯೋಜನಗಳ ಬಗ್ಗೆ ಜಗದೀಶ್ ಶೆಟ್ಟರ್ ಏನ್ ಹೇಳಿದ್ದಾರೆ | Arogya setu | Stay home
ಕಾರ್ಕಳ ತಾಲೂಕಿನ ನೀರೆಬೈಲೂರಿನ ಕೃಷ್ಣ ಶಾಂತಿ (37) ಎಂಬುವರು ಮುಂಬೈನ ಕಾಂದಿವಿಲಿಯಲ್ಲಿನ ಭದ್ರಕಾಳಿ ದೇವಸ್ಥಾನಕ್ಕೆ ತಾತ್ಕಾಲಿಕವಾಗಿ ಪೂಜೆಗೆ ತೆರಳಿದ್ದರು. ಆದರೆ ಮಾನಸಿಕ ಖಿನ್ನತೆಯಿಂದ ಅವರು ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೇ 3ರವರೆಗೂ ಲಾಕ್ ಡೌನ್ ಅನ್ನು ವಿಸ್ತರಣೆ ಮಾಡಲಾಗಿದೆ. ಹೀಗಾಗಿ ಅತ್ತ ದೇವಸ್ಥಾನದಲ್ಲಿ ಪೂಜೆ ನಡೆಯದೇ, ಇತ್ತ ಊರಿಗೂ ಬರಲಾಗದೇ ಅವರು ಸಂಕಟ ಪಡುತ್ತಿದ್ದುದಾಗಿ ತಿಳಿದುಬಂದಿದೆ. ಊರಿಗೆ ಬರಲಾಗದೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಸಂಶಯ ವ್ಯಕ್ತಗೊಂಡಿದೆ. ಇವರು ಮಾ.17 ರಂದು ಮುಂಬೈಗೆ ತೆರಳಿದ್ದರು.
More From
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications