ಮೇ 2ರಿಂದ ಆಗುಂಬೆ ಮೂಲಕ ಶಿವಮೊಗ್ಗ-ಉಡುಪಿ ಬಸ್ ಸಂಚಾರ
ಆಗುಂಬೆ ಮಾರ್ಗವಾಗಿ ಮೇ 2ರಿಂದ ಉಡುಪಿ-ಶಿವಮೊಗ್ಗ ಮಧ್ಯೆ ಕೆಎಸ್ಆರ್ ಟಿಸಿ ಬಸ್ ಸಂಚಾರ ಆರಂಭವಾಗಿದೆ. ಈ ಹಿಂದೆ ಕುಂದಾಪುರ ಮಾರ್ಗವಾಗಿ ಸುತ್ತಾಡಿ ಬರಬೇಕಿತ್ತು. ಈಗ ಆ ಸಮಸ್ಯೆ ಇಲ್ಲ. ಇನ್ನು ಬಸ್ಸಿನ ವೇಳಾಪಟ್ಟಿ ಸಹ ಈ ವರದಿಯಲ್ಲಿದೆ
ಉಡುಪಿ, ಮೇ 11: ಕೆಎಸ್ಆರ್ ಟಿಸಿಯ ಮಂಗಳೂರು ವಿಭಾಗದ ಉಡುಪಿ ಘಟಕದಿಂದ ಮೇ 2ರಿಂದ ಉಡುಪಿ-ಶಿವಮೊಗ್ಗ ಮಾರ್ಗದಲ್ಲಿ ಬಸ್ ಸೇವೆ ಆರಂಭಿಸಲಾಗಿದೆ. ಈ ಬಸ್ ಗಳು ಉಡುಪಿಯಿಂದ ಶಿವಮೊಗ್ಗಕ್ಕೆ ಬೆಳಗ್ಗೆ 6.30ರಿಂದ ಅರಂಭಗೊಂಡು 7, 7.30, 8, 8.30, ಮಧ್ಯಾಹ್ನ 3, 3.30, 4, 4.30 ಹಾಗೂ 5.30ಕ್ಕೆ ಹೊರಡಲಿದೆ.
ಇನ್ನು ಶಿವಮೊಗ್ಗದಿಂದ ಉಡುಪಿಯ ಕಡೆಗೆ ಬೆಳಗ್ಗೆ 5, 6, 6.30, 7, 7.30, ಮಧ್ಯಾಹ್ನ 1.30, 2, 2.30, 3, 3.30ಕ್ಕೆ ಹೊರಡುತ್ತದೆ. ಇನ್ನೂ ಹೆಚ್ಚಿನ ಮಾಹಿತಿ ಅಗತ್ಯವಿದ್ದಲ್ಲಿ ಘಟಕ ವ್ಯವಸ್ಥಾಪಕರ ಮೊಬೈಲ್ ಫೋನ್ ಸಂಖ್ಯೆ 7760995407 ಅಥವಾ ಸಂಚಾರ ನಿಯಂತ್ರಕರ ಸಂಖ್ಯೆ 9663266400ಗೆ ಕರೆ ಮಾಡಬಹುದು.[ಯಾರಿಗೆ ಹೇಳೋಣ ಬಾಂಬೆ-ಮಂಗಳೂರು ಬಸ್ ಸಾರಥಿಗಳ ಪ್ರಾಬ್ಲಂ]

ಎರಡೂವರೆ ಕೋಟಿ ವಂಚನೆ ಆರೋಪ: ಕಾರ್ಕಳ ತಾಲೂಕಿನ ಮಾಳ ಕೆರ್ವಾಶೆ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ನೌಕರನೊಬ್ಬ ಎರಡೂವರೆ ಕೋಟಿ ರುಪಾಯಿ ವಂಚನೆ ಮಾಡಿರುವುದಾಗಿ ದೂರು ದಾಖಲಾಗಿದೆ. ಪುಷ್ಪರಾಜ್ ಶೆಟ್ಟಿ ಎಂಬಾತನ ವಿರುದ್ಧ ಕೆರ್ವಾಶೆಯ ಜಯಕುಮಾರ್ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications