ಕುಮಾರ್ ಬಂಗಾರಪ್ಪಗೆ ಎಚ್ಚರಿಕೆ ನೀಡಿದ ವಿಧಾನ ಪರಿಷತ್ ಸದಸ್ಯ ಬೋಜೇಗೌಡ
Recommended Video

ಉಡುಪಿ, ಅಕ್ಟೋಬರ್.31: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಕಮೆಂಟ್ ಮಾಡಿರುವ ಕುಮಾರ್ ಬಂಗಾರಪ್ಪ ಅವರ ಮೇಲೆ ವಿಧಾನ ಪರಿಷತ್ ಸದಸ್ಯ ಬೋಜೇಗೌಡ ತಿರುಗಿ ಬಿದ್ದಿದ್ದಾರೆ.
ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕುಮಾರ್ ಬಂಗಾರಪ್ಪ ಹೇಳಿಕೆ ಅವರ ಸಣ್ಣತನ ತೋರಿಸುತ್ತದೆ. ಜವಾಬ್ದಾರಿ ಇರುವ ಮನುಷ್ಯ ಆಗಿ, ಮಾಜಿ ಸಿಎಂ ಮಗ ಆಗಿ ಹೀಗೆ ಮಾತನಾಡಬಾರದು. ಕುಮಾರಸ್ವಾಮಿಯವರ ವೈಯಕ್ತಿಕ ವಿಚಾರ ಪ್ರಸ್ತಾಪ ಮಾಡಿದರೆ ಹುಷಾರ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂತಹ ವಿಚಾರ ಪ್ರಸ್ತಾಪ ಮಾಡಿದರೆ ನಿಮ್ಮ ವೈಯಕ್ತಿಕ ವಿಚಾರ ತೆಗಿಯಬೇಕಾಗುತ್ತದೆ ಎಂದು ಕುಮಾರ್ ಬಂಗಾರಪ್ಪ ಅವರಿಗೆ ಬೋಜೇಗೌಡ ಎಚ್ಚರಿಕೆ ನೀಡಿದ್ದಾರೆ.

ನಾವು ಕುಮಾರ್ ಬಂಗಾರಪ್ಪ ತರಹ ಕೀಳುಮಟ್ಟದ ರಾಜಕೀಯ ಮಾಡಲ್ಲ. ಇವರಿಗ್ಯಾಕೆ ಕುಮಾರಸ್ವಾಮಿ ಉಸಾಬರಿ. ನಿಮಗಿಂತ ಸಣ್ಣತನ ತೋರುವ ಶಕ್ತಿ ನನಗಿದೆ. ದಾಖಲೆ ಇದ್ದರೆ ನ್ಯಾಯಾಲಯ ಇದೆ. ವೈಯಕ್ತಿಕ ವಿಚಾರ ಚುನಾವಣೆಗೆ ಬಳಸೋದು ಅಕ್ಷಮ್ಯ ಅಪರಾಧ.
ಬಂಗಾರಪ್ಪ ನಮ್ಮ ಪಕ್ಷದಲ್ಲಿದ್ದರು. ಅವರ ಬಗ್ಗೆ ಕುಮಾರಸ್ವಾಮಿ ಮಾತನಾಡಿದ್ರೆ ಏನು ತಪ್ಪು? ಬಂಗಾರಪ್ಪ ಅವರ ಬಗ್ಗೆ ಮಾತನಾಡಲು ಕುಮಾರಸ್ವಾಮಿ ಅವರಿಗೆ ಎಲ್ಲಾ ಅಧಿಕಾರ ಇದೆ ಎಂದು ಅವರು ಹೇಳಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications